Monday, August 3, 2026
Monday, August 3, 2026

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಅರ್ಹತೆಗಳಲ್ಲಿ‌ ತಿದ್ದುಪಡಿ ಆದೇಶ

Date:

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಗಾಗಿ ತಿದ್ದುಪಡಿ ಆದೇಶ ಹೊರಡಿಸಲಾಗಿದ್ದು, ಪೂರ್ಣಾವಧಿ / ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ನೇಮಕಾತಿ ಪತ್ರ/ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರ, ಸಂಸ್ಥೆಯಿಂದ ಪಡೆಯುತ್ತಿರುವ ಲೈನೇಜ್ / ಸಂಭಾವನೆ ಪಡೆಯುತ್ತಿರುವ ಬಗ್ಗೆ ಕಳೆದ 11 ತಿಂಗಳ ಅವಧಿಯ ಬ್ಯಾಂಕ್ ಖಾತೆಯ ವಿವರಗಳು / ಸಂಬಂಧಿತ ದಾಖಲೆಗಳನ್ನು ಲಗತ್ತಿಸುವುದು” ಎಂದು ಸೇರ್ಪಡೆ ಮಾಡಿದೆ.
ದಿನಾಂಕ: 30-06-2025ರ ತಿದ್ದುಪಡಿ ಆದೇಶದಂತೆ ಸ್ವೀಕೃತವಾದ ಅರ್ಜಿಗಳನ್ನು ಮತ್ತೊಮ್ಮೆ ಪರಿಶೀಲಿಸಿ ದಾಖಲೆಗಳ ಕೊರತೆಯಾದ್ದಲ್ಲಿ ಅರ್ಜಿದಾರರಿಗೆ ತಿಳಿಸಿ ದಾಖಲೆಗಳನ್ನು ಪಡೆದು ಸಲ್ಲಿಸುವುದು. ಪೂರಕ ದಾಖಲೆಗಳಿದ್ದಲ್ಲಿ ಮಾತ್ರ ಕೇಂದ್ರ ಕಚೇರಿಗೆ ಕಳುಹಿಸಿಕೊಡಲು ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...