Thursday, September 17, 2026
Thursday, September 17, 2026

Miss Universe Karnataka ಚಿಕ್ಕಮಗಳೂರಿನ ಕು.ವಂಶಿ ಅವರಿಗೆ ಮಿಸ್ ಯೂನಿವರ್ಸ್ ಕರ್ನಾಟಕ ಪುರಸ್ಕಾರ

Date:

Miss Universe Karnataka ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ ವಂಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನವದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿಯಾದರು.‌

ಆಗಸ್ಟ್ 17ರಂದು ಜೈಪುರದಲ್ಲಿ ನಡೆಯಲಿರುವ ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ವಂಶಿ ಅವರಿಗೆ ಮುಖ್ಯಮಂತ್ರಿಗಳು ಶುಭ ಕೋರಿದರು.

ಈ ಸಮಯದಲ್ಲಿ ಸಚಿವರಾದ ಸುರೇಶ್ ಬಿ.ಎಸ್. (ಬೈರತಿ) ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...