Wednesday, May 6, 2026
Wednesday, May 6, 2026

S.N.Chennabasappa ಬಂಗಾರಪ್ಪನವರ ಗುಣಗಳು ಪುತ್ರ ಮಧು ಅವರಲ್ಲಿವೆ – ಶಾಸಕ ಚನ್ನಬಸಪ್ಪ

Date:

S.N.Chennabasappa ನೆಚ್ಚಿನ ಶಿಕ್ಷಣ ಮಂತ್ರಿ‌ ಎಂದು ಭಾಷಣ ಆರಂಭಿಸಿದ ಎಸ್.ಎನ್. ಚೆನ್ನಬಸಪ್ಪನವರು ಬಂಗಾರಪ್ಪರನ್ನು ನೆನಪಿಸಿಕೊಂಡರು.
ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ವಿಶ್ವ ಆರಾಧನ ಆಶ್ರಯ ದಂತ ಯೋಜನೆಗಳನ್ನು ಜಾರಿಗೆ ತಂದರು. ಮಧು ಬಂಗಾರಪ್ಪ ರನ್ನು ಇತ್ತಿಚ್ಚೆಗೆ ಹತ್ತಿರದಿಂದ ನೋಡುತ್ತಿದ್ದೇನೆ. ಅಂದುಕೊಂಡಿದ್ದನ್ನು ಮಾಡಿ ಪೂರೈಸುತ್ತಾರೆ ಎಂದು ಹೇಳಿದರು.

S.N.Chennabasappa ರಾಜಕಾರಣದಲ್ಲಿ ಅದು ಬೇಕು. ಬಂಗಾರಪ್ಪರ ಗುಣಗಳು ಇವರಿಗೆ ಬಂದಿಗೆ. ಬಂಗಾರಪ್ಪ ಮುಖ್ಯ ಮಂತ್ರಿ ಎನ್ನುವುದಕ್ಕಿಂತ ಸಾಮಾನ್ಯ ಜನರಂತೆ ಕಾಣುತ್ತಾರೆ. ಶರಾವತಿ ಶಿಕ್ಷಣ ಸಂಸ್ಥೆಯನ್ನ ಬಂಗಾರಪ್ಪ ಕಟ್ಡಿದರು. ಮಧು ಅದನ್ನ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ನಿಮಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...