Thursday, March 19, 2026
Thursday, March 19, 2026

Karnataka Rakshana Vedike ಕರವೇ ಸ್ವಾಭಿಮಾನಿ ಬಣದ ನಗರ ಘಟಕದ ಅಧ್ಯಕ್ಷರಾಗಿ ಡಿ.ಜೀವನ್ ನೇಮಕ

Date:

Karnataka Rakshana Vedike ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ನಗರ ಘಟಕದ ಅಧ್ಯಕ್ಷರನ್ನಾಗಿ ಜೀವನ್ ಡಿ ಇವರನ್ನು ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಸರ್ವಾನು ಮತದಿಂದ ಜಿಲ್ಲಾ ಘಟಕ ಆಯ್ಕೆ ಮಾಡಿದೆ. ಇವರಿಗೆ ನಾಡು ನುಡಿ ನೆಲ ಜಲ ಭಾಷೆ ರೈತ ಪರ ವಿದ್ಯಾರ್ಥಿಪರ ಶೋಷಿತರ ಪರ ಧನಿಯಾಗಿರುವಂತೆ ಆದೇಶ ನೀಡಲಾಗಿದೆ ತಮ್ಮ ಅಧೀನ ಪದಾಧಿಕಾರಿಗಳ ಆಯ್ಕೆ ಅಧಿಕಾರ ಹೊಂದಿದ್ದು ಸಂಘಟನೆಗೆ ಯಾವುದೇ ದಕ್ಕೆ ಬರದಂತೆ ಕಾರ್ಯ ನಿರ್ವಹಿಸಬೇಕೆಂದು ಸಂಘಟನೆ ಆಶಿಸುತ್ತದೆ. Karnataka Rakshana Vedike ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರ.ಣ್ ಕುಮಾರ್ ಎಚ್ಎಸ್ ರವರು ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯ ಅಧ್ಯಕ್ಷರ ಮುಖಾಂತರ ಆದೇಶ ಪತ್ರವನ್ನು ನೀಡಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...