Tuesday, August 11, 2026
Tuesday, August 11, 2026

Karnataka Rakshana Vedike ಕರವೇ ಸ್ವಾಭಿಮಾನಿ ಬಣದ ನಗರ ಘಟಕದ ಅಧ್ಯಕ್ಷರಾಗಿ ಡಿ.ಜೀವನ್ ನೇಮಕ

Date:

Karnataka Rakshana Vedike ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ನಗರ ಘಟಕದ ಅಧ್ಯಕ್ಷರನ್ನಾಗಿ ಜೀವನ್ ಡಿ ಇವರನ್ನು ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಸರ್ವಾನು ಮತದಿಂದ ಜಿಲ್ಲಾ ಘಟಕ ಆಯ್ಕೆ ಮಾಡಿದೆ. ಇವರಿಗೆ ನಾಡು ನುಡಿ ನೆಲ ಜಲ ಭಾಷೆ ರೈತ ಪರ ವಿದ್ಯಾರ್ಥಿಪರ ಶೋಷಿತರ ಪರ ಧನಿಯಾಗಿರುವಂತೆ ಆದೇಶ ನೀಡಲಾಗಿದೆ ತಮ್ಮ ಅಧೀನ ಪದಾಧಿಕಾರಿಗಳ ಆಯ್ಕೆ ಅಧಿಕಾರ ಹೊಂದಿದ್ದು ಸಂಘಟನೆಗೆ ಯಾವುದೇ ದಕ್ಕೆ ಬರದಂತೆ ಕಾರ್ಯ ನಿರ್ವಹಿಸಬೇಕೆಂದು ಸಂಘಟನೆ ಆಶಿಸುತ್ತದೆ. Karnataka Rakshana Vedike ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರ.ಣ್ ಕುಮಾರ್ ಎಚ್ಎಸ್ ರವರು ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯ ಅಧ್ಯಕ್ಷರ ಮುಖಾಂತರ ಆದೇಶ ಪತ್ರವನ್ನು ನೀಡಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...