Sunday, December 7, 2025
Sunday, December 7, 2025

Narayana Multispeciality Hospital ಜುಲೈ 17. ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಸರ್ವೈವರ್ ಕ್ಲಿನಿಕ್ ಆರಂಭ

Date:

Narayana Multispeciality Hospital ಕ್ಯಾನ್ಸರ್ ಸರ್ವೈವರ್ಸ ಗಳಿಗಾಗಿ ನಗರದ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೆಡಿಕಲ್ ಅಂಕೂಲಜಿಸ್ಟ್ ಡಾ. ಅಪರ್ಣಾ ಶ್ರೀವತ್ಸ ಅವರು ಸರ್ವೈವರ್ ಕ್ಲಿನಿಕ್ ಆರಂಭಿಸಿದ್ದಾರೆ.

ಜುಲೈ ೧೭ ರಂದು ಈ ಕ್ಲಿನಿಕ್ ನಡೆಯುತ್ತದೆ, ಇದು ಪ್ರತಿ ತಿಂಗಳ 3ನೇ ಗುರುವಾರದಂದು ನಡೆಯುವ ಕ್ಲಿನಿಕ್ ಆಗಿದ್ದು ಕ್ಯಾನ್ಸರ್ ರೋಗಿಗಳ ಚೇತರಿಕೆ ಹಾಗೂ ಆರೈಕೆ ದೃಷ್ಟಿಯಿಂದ ಈ ಕ್ಲಿನಿಕ್ ಆರಂಭಿಸಲಾಗಿದೆ.

ಆರೋಗ್ಯಕರ ಜೀವನ, ಫಿಸಿಯೋಥೆರಪಿ ಮತ್ತು ಭಾವನಾತ್ಮಕ ಯೋಗಕ್ಷೇಮದಂತಹ ಪ್ರಮುಖ ವಿಷಯಗಳ ಬಗ್ಗೆ ಮಾತನಾಡಲು ತಜ್ಞರಿಂದ ಸಹ ಇಲ್ಲಿ ಮಾಹಿತಿ ನೀಡಲಾಗುತ್ತದೆ.

Narayana Multispeciality Hospital ಈ ತಿಂಗಳು ಎಂಡೋಕ್ರೈನಾಲೋಜಿಸ್ಟ್ ಡಾ. ಸುಜನ್ ಆರ್ ಮುದದೇವಣ್ಣನವರ್ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅವರು ಕ್ಯಾನ್ಸರ್ ಚಿಕಿತ್ಸೆ ವೇಳೆ ಮಧುಮೇಹ ನಿರ್ವಹಣೆ: ಕ್ಯಾನ್ಸರ್ ಅನ್ನು ಗೆದ್ದವರು ಮತ್ತು ರೋಗಿಗಳು ಏನು ತಿಳಿಯಬೇಕು ಈ ಕುರಿತು ವಿಶೇಷ ಮಾಹಿತಿ ನೀಡಲಿದ್ದಾರೆ.

ದಿನಾಂಕ: 17 ಜುಲೈ 2025, ಗುರುವಾರ
ಸಮಯ ಮತ್ತು ಸ್ಥಳ: ಬೆಳಗ್ಗೆ 11:00 ರಿಂದ ಮಧ್ಯಾಹ್ನ 1:00 | ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಶಿವಮೊಗ್ಗ. ಮಾಹಿತಿಗಾಗಿ
18003090309 ಸಂಪರ್ಕಿಸಿ ಅಥವಾ ಎನ್ ಎಚ್ ಕೇರ್ ಆಪ್ ಬಳಿಸಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...