Monday, August 3, 2026
Monday, August 3, 2026

S.N.Chennabasappa ಶಿವಮೊಗ್ಗ ನಗರದ ವಾರ್ಡ ನಂ.7 ಕ್ಕೆ ಶಾಸಕರ ಭೇಟಿ, ನಿವಾಸಿಗಳ ಕುಂದುಕೊರತೆ ಪರಿಶೀಲನೆ

Date:

S.N.Chennabasappa ಶಿವಮೊಗ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂಬರ್ 07ರ ದಾಮೋದರ ಬಡಾವಣೆ ಹಾಗೂ ವಾರ್ಡ್ ನಂಬರ್ 34ರ ವಿದ್ಯಾನಗರದ ಮಹಾದೇವಿ ಟಾಕೀಸ್ ಹಿಂಭಾಗದ ಇಸ್ಲಾಪುರ ಬಡಾವಣೆಗೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ನೇರವಾಗಿ ಆಲಿಸಿದರು.

S.N.Chennabasappa ಈ ಸಂದರ್ಭದಲ್ಲಿ:
1. ಸ್ವಚ್ಛತೆ, ಕುಡಿಯುವ ನೀರು ಮತ್ತು ಬೀದಿ ದೀಪಗಳ ತೊಂದರೆಗಳಿಗೆ ಸಂಬಂಧಿಸಿದಂತೆ ನಿವಾಸಿಗಳಿಂದ ವಿವರವಾದ ಮಾಹಿತಿ ಪಡೆಯಲಾಗಿದ್ದು, ಸಂಬಂಧಿತ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
2. ವಿದ್ಯಾನಗರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಲಭ್ಯಗಳ ಕೊರತೆ, ಸಿಬ್ಬಂದಿಯ ಲಭ್ಯತೆ ಮತ್ತು ಸೇವಾ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ, ಸೌಲಭ್ಯ ಸುಧಾರಣೆಗಾಗಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
3. ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ, ಬಿಸಿ ಊಟಕ್ಕೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
4. ಸವಿತಾ ಸಮಾಜದ ನಿವೇಶನಕ್ಕೆ ಸಂಬಂಧಿಸಿದಂತೆ ಇರುವ ಸಮಸ್ಯೆಗೆ ಸಂಬಂಧಿಸಿದಂತೆ ಸ್ಥಳೀಯರು, ಬಿಜೆಪಿಯ ಪ್ರಮುಖರು ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಫಲಪ್ರದ ಚರ್ಚೆಯನ್ನು ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...