Thursday, March 19, 2026
Thursday, March 19, 2026

All India Radio Bhadravati ಭದ್ರಾವತಿ ಬಾನುಲಿಯಲ್ಲಿ ಯುವಜನರಿಗಾಗಿ “ಗೆಲುವಿನ ಗುಟ್ಟು” ಕಾರ್ಯಕ್ರಮ ಸರಣಿ

Date:

All India Radio Bhadravati ಯುವಜನರಲ್ಲಿ ಆತ್ಮಸ್ಥೈರ್ಯ ಕುಂದುತ್ತಿರುವ ಹಿನ್ನಲೆಯಲ್ಲಿ ಅವರಿಗೆ ಆತ್ಮಸ್ಥೈರ್ಯ ತುಂಬಲು ಹಾಗು ನೆಮ್ಮದಿಯ ಜೀವನ ಕಟ್ಟಿಕೊಳ್ಳಲು ಮಾರ್ಗದರ್ಶನ ನೀಡುವ ವಿಶೇಷ ಕಾರ್ಯಕ್ರಮ ಸರಣಿ “ಗೆಲುವಿನ ಗುಟ್ಟು” ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಪ್ರತಿ ಶುಕ್ರವಾರ ಬೆಳಿಗ್ಗೆ 09:05ರಿಂದ 09:20ರವರೆಗೆ ಪ್ರಸಾರವಾಗಲಿದೆ.

ಈ ಸರಣಿಯಲ್ಲಿ ವಿವಿಧ ವಿಭಾಗದಲ್ಲಿ ನೈಪುಣ್ಯತೆ ಪಡೆಯುವ ವಿಧಾನ, ಕೌಶಲ್ಯದ ಅವಶ್ಯಕತೆ ಹಾಗೂ ಪಡೆಯುವ ವಿಧಾನ ಮತ್ತು ಜೀವನದಲ್ಲಿ ಯಶಸ್ಸನ್ನು ಪಡೆದ ಹಲವು ಗಣ್ಯರ ಯಶೋಗಾಥೆ ಪ್ರಸಾರವಾಗಲಿದ್ದು ಶಿವಮೊಗ್ಗದ ಪಿ.ಇ.ಎಸ್ ಸಂಸ್ಥೆಯ 52 ವಿಷಯ ಪರಿಣಿತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ.

All India Radio Bhadravati ಪಿ.ಇ.ಎಸ್ ಸಹಯೋಗದಲ್ಲಿ ಪ್ರಸಾರವಾಗುತ್ತಿರುವ ಈ ಕಾರ್ಯಕ್ರಮ ಸರಣಿಯನ್ನು ಸಾರ್ವಜನಿಕರು ಉಪಯೋಗ ಪಡೆಯಬೇಕೆಂದು ಭದ್ರಾವತಿ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್.ಭಟ್ ಹಾಗು ಪಿ.ಇ.ಎಸ್ ಸಂಸ್ಥೆಯ ಮುಖ್ಯ ಆಡಳಿತ ಸಂಯೋಜಕರಾದ ಡಾ. ನಾಗರಾಜ್ ಆರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...