Saturday, December 6, 2025
Saturday, December 6, 2025

E-Pauti ಜಮೀನು ಮಾಲೀಕರು ಮೃತರಾದಲ್ಲಿ , ವಾರಸುದಾರರಿಗೆ ಹಕ್ಕು ಬದಲಾಯಿಸುವ”ಇ- ಪೌತಿ” ಆಂದೋಲನ- ಶಿವಮೊಗ್ಗ ತಹಶೀಲ್ದಾರ್ ವಿ.ಎಸ್.ರಾಜೀವ್

Date:

E-Pauti ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಈ ಜಮೀನಿನ ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ.

E-Pauti ಈ ರೀತಿಯ ಜಮೀನುಗಳನ್ನು ವಾರಸುದಾರರು ಕೂಡಲೇ ಮೃತರ ಮರಣ ಪ್ರಮಾಣ ಪತ್ರ, ವಂಶವೃಕ್ಷ ವಾರಸುದಾರರ ಆಧಾರ್ ಕಾರ್ಡ್ ಇತ್ಯಾದಿ ಪೂರಕ ಎಲ್ಲಾ ದಾಖಲೆಗಳನ್ನು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಗ್ರಾಮ ಆಡಳಿತಾಧಿಕಾರಿಗಳ ಹತ್ತಿರ ಸಲ್ಲಿಸಿ ಭೂ ಮಾಲೀಕರು ಮೃತರಾಗಿರುವ ಜಮೀನುಗಳ ವಾರಸುದಾರರಿಗೆ ಖಾತೆಯನ್ನು ಉಚಿತವಾಗಿ ಇ-ಪೌತಿ ಆಂದೋಲನದ ಮೂಲಕ ಪಹಣಿ ಮಾಡಿಸಿಕೊಳ್ಳಬಹುದಾಗಿರುತ್ತದೆ. ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ತಾಲೂಕಿನ ಎಲ್ಲಾ ಗ್ರಾಮಗಳ ಸಾರ್ವಜನಿಕರು ಇ-ಪೌತಿ ಆಂದೋಲನದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ರಾಜೀವ್ ವಿ.ಎಸ್. ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...