Sunday, August 2, 2026
Sunday, August 2, 2026

Bhadra Dam ಜುಲೈ 21. ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ

Date:

Bhadra Dam ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2025-26ನೇ ಸಾಲಿನ ಮುಂಗಾರು ಬೆಳೆಗೆ ನೀರು ಹರಿಸುವ ಕುರಿತು
ಸನ್ಮಾನ್ಯ ಶ್ರೀ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು
ಶಿವಮೊಗ್ಗ ಜಿಲ್ಲೆ ಹಾಗೂ ಮಾನ್ಯ ಅಧ್ಯಕ್ಷರು, ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ, ಇವರ ಅಧ್ಯಕ್ಷತೆಯಲ್ಲಿ 87ನೇ
ನೀರಾವರಿ ಸಲಹಾ ಸಮಿತಿ ಸಭೆಯನ್ನು ದಿನಾಂಕ:21.07.2025 ರಂದು ಬೆಳಗ್ಗೆ 11.00 ಗಂಟೆಗೆ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ
ಪ್ರಾಧಿಕಾರ, ಮಲವಗೊಪ್ಪ, ಶಿವಮೊಗ್ಗ ಕಛೇರಿಯಲ್ಲಿ ಆಯೋಜಿಸಲಾಗಿರುತ್ತದೆ.
Bhadra Dam ಸದರಿ ಸಭೆಯಲ್ಲಿ ಭಾಗವಹಿಸಿ, ಮುಂಗಾರು ಬೆಳೆಗೆ ನೀರು ಹರಿಸಲು ದಿನಾಂಕವನ್ನು ನಿರ್ಧರಿಸುವ ಕುರಿತು ಅಗತ್ಯ ಸಲಹೆಗಳನ್ನು ನೀಡಲು ಕೋರಲಾಗಿದೆ ಎಂದು ಭದ್ರಾ ಕಾಡಾ ಕಾರ್ಯಾಲಯ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...