Wednesday, February 4, 2026
Wednesday, February 4, 2026

Karnataka Sanga Shivamogga ಡಾ.ಎಚ್.ಎಸ್.ವೆಂಕಟೇಶ ಮೂರ್ತಿ ಓರ್ವ ಅನನ್ಯ ಕವಿ- ಡಾ.ಕಾತ್ಯಾಯನಿ ಕುಂಜಿಬೆಟ್ಟು

Date:

Karnataka Sanga Shivamogga ದಿನಾಂಕ 18 ಜುಲೈ 2025ರ ಶುಕ್ರವಾರ ಸಂಜೆ 5:30ಕ್ಕೆ ಕರ್ನಾಟಕ ಸಂಘದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತಿç ಇವರ ಅಧ್ಯಕ್ಷತೆಯಲ್ಲಿ “ಭಾವಾಂಜಲಿ” ಹೆಚ್.ಎಸ್.ವಿ. ಸಂಸ್ಮರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಡಾ. ಹೆಚ್.ಎಸ್. ವೆಂಕಟೇಶಮೂರ್ತಿ ಅವರ ಮಗ ಶ್ರೀ ಸುಧೀರ್ ಉಪಸ್ಥಿತರಿದ್ದರು. ಡಾ. ಕಾತ್ಯಾಯಿನಿ ಕುಂಜಿಬೆಟ್ಟು, ಸಾಹಿತಿಗಳು, ಉಡುಪಿ ಇವರು ಡಾ. ಹೆಚ್.ಎಸ್. ವೆಂಕಟೇಶಮೂರ್ತಿ ಅವರ ಕುರಿತು ನುಡಿ ನಮನಗಳನ್ನಾಡಿದರು.

Karnataka Sanga Shivamogga ಶ್ರೀ ಪಾರ್ಥ ಚಿರಂತನ್ ಹಾಗೂ ಕು. ಸಂಜನಾ ಎಸ್. ಕುಮಾರ್ ಇವರಿಂದ ಹೆಚ್.ಎಸ್.ವಿ. ಅವರ ಗೀತೆಗಳ ಗಾನ ನಮನ ಕಾರ್ಯಕ್ರಮ ಅತ್ಯಂತ ಸೊಗಸಾಗಿ ಮೂಡಿ ಬಂತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...