Friday, March 27, 2026
Friday, March 27, 2026

Tarunodaya Samskruta Seva Samsthe ಜುಲೈ 24 ರಿಂದ 31 ವರೆಗೆ ಶಿವಮೊಗ್ಗದಲ್ಲಿ ಸಂಸ್ಕೃತ ಸಂಭಾಷಣಾ ಶಿಬಿರ

Date:

Tarunodaya Samskruta Seva Samsthe ಜುಲೈ 24 ರಿಂದ 31ರ ವರೆಗೆ ಸಂಸ್ಕೃತ ಸಂಭಾಷಣಾ ಶಿಬಿರವನ್ನು ಶಿವಮೊಗ್ಗ ನಗರದ ಶ್ರೀರಾಮ ಮಂದಿರ, ಜಯನಗರದಲ್ಲಿ ಸಂಸ್ಕೃತ ಭಾರತಿ, ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿದೆ. Tarunodaya Samskruta Seva Samsthe ಕೇವಲ ಹತ್ತು ದಿನಗಳಲ್ಲಿ ಸರಳವಾಗಿ ಸಂಸ್ಕೃತ ಮಾತನಾಡುವ ಅವಕಾಶ ಇದೀಗ ನಿಮ್ಮ ಮಂದಿರದಲ್ಲಿ ಸಮಯ ಸಂಜೆ 6 ರಿಂದ 7.30ರ ವರೆಗೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಅಧ್ಯಕ್ಷ ಟಿ.ವಿ.ನರಸಿಂಹಮೂರ್ತಿ ಕೋರಿದ್ದಾರೆ. ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ಸಂಯೋಜಕಿ ವಿಮಲಾ ರೇವಣಕರ್ 9663514011

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MADHU BANGARAPPA ಶಿಕ್ಷಣದಲ್ಲಿ ಹಿಂದಿ ಹೇರಿಕೆ ವಿರೋಧ ಮತ್ತು ‘ಪಾಸ್ ವಿಥೌಟ್ ಹಿಂದಿ’ ಜಾರಿ ಕುರಿತು ಚರ್ಚೆ

MADHU BANGARAPPA ರಾಜ್ಯದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಮಂತ್ರಿಗಳಾದ ಮಧುಬಂಗಾರಪ್ಪ...

Morarji Desai Residential School ಜಿಲ್ಲೆಯ ಮೊರಾರ್ಜಿ ದೇಸಾಯಿ‌ ವಸತಿ ಶಾಲೆ 6 ನೆ ತರಗತಿಗೆ ಪ್ರವೇಶ ಪರೀಕ್ಷೆ.

Morarji Desai Residential School ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ...

Mylaralingeshwara Temple Shimoga ಮಾರ್ಚ್ 29. ಮೈಲಾರೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

Mylaralingeshwara Temple in Shimoga ಶಿವಮೊಗ್ಗ ನಗರದಲ್ಲಿನ ಶ್ರೀ ಮೈಲಾರೇಶ್ವರ ದೇವಸ್ಥಾನನಲ್ಲಿ...

Online shopping ಆನ್ ಲೈನ್ ಶಾಪಿಂಗ್ ಬಗ್ಗೆ ಬಹಳ ಜಾಗರೂಕರು ಹಾಗು ಜಾಣರಾಗಿರಿ- ಟಿ.ಶಿವಣ್ಣ.

Online shopping ಇತ್ತೀಚಿನ ಕಾಲಮಾನದಲ್ಲಿ ಆನ್‌ಲೈನ್ ಶಾಪಿಂಗ್ ಹೆಚ್ಚುತ್ತಿದೆ. ಆನ್‌ಲೈನ್ ಶಾಪಿಂಗ್...