Thursday, May 7, 2026
Thursday, May 7, 2026

Ministry of Tribal Affairs ಧರ್ತಿ ಆಬಾಜನ್ ಜಾತೀಯ ಉತ್ಕರ್ಷ ಅಭಿಯಾನಕ್ಕೆ ಮುದ್ದಿನಕೊಪ್ಪ ಗ್ರಾಮ ಪಂಚಾಯತಿಯ ಕೆಲವು ಗ್ರಾಮಗಳ ಆಯ್ಕೆ

Date:

Ministry of Tribal Affairs ಧರ್ತಿ ಆಬಾ ಜನ್ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಆಬಾ ಜನ್ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ವಿರೂಪಿನಕೊಪ್ಪ ಹಾಗೂ ಬಿ.ಬೀರನಹಳ್ಳಿ ಗ್ರಾಮ ಪಂಚಾಯಿತಿಯ ಸದಾಶಿವಪುರ ಗ್ರಾಮಗಳನ್ನು ಗುರುತಿಸಲಾಗಿದೆ.

ಈ ಗ್ರಾಮಗಳನ್ನು ಅಭಿವೃದ್ಧಿಪಡಿಸಿ, ಪ್ರವಾಸಿಗರಿಗೆ ಅನುಕೂಲವಾಗುವಂತೆ ಹೋಂಸ್ಟೇ ನಿರ್ಮಿಸಲು ರೂ. 5.00 ಲಕ್ಷ ಹಾಗೂ ನವೀಕರಿಸಲು ರೂ. 3.00 ಲಕ್ಷಗಳ ಸಹಾಯಧನ ನೀಡುವ ಯೋಜನೆಯನ್ನು ಪ್ರವಾಸೋದ್ಯಮ ಇಲಾಖೆಯು ಅನುಷ್ಠಾನಗೊಳಿಸುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

Ministry of Tribal Affairs ಈ ಯೋಜನೆಯನ್ನು ಉಪಯೋಗಿಸಿಕೊಳ್ಳಲು ಆಸಕ್ತರಾಗಿರುವ ಅರ್ಹ ವ್ಯಕ್ತಿ/ ಕುಟುಂಬದವರು ನಿಗಧಿತ ಅರ್ಜಿ ನಮೂನೆಯನ್ನು ಜಿಲ್ಲಾ ಪ್ರವಾಸೋದ್ಯಮ ಇಲಾಖಾ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ, ಮನೆಯ ದಾಖಲೆ, ಮನೆಯ ಪೋಟೋ, ಡಿಕ್ಷರೇಷನ್ ಫಾರಂ, ಗ್ರಾ.ಪಂ. ಎನ್‌ಓಸಿ ದಾಖಲೆಗಳ ಜೇರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಆಗಸ್ಟ್ 11 ರೊಳಗಾಗಿ ಸಲ್ಲಿಸುವಂತ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರೂ ಆಗಿರುವ ಗುರುದತ್ತ ಹೆಗಡೆರವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444/7026296510 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...