Sunday, August 2, 2026
Sunday, August 2, 2026

Sri Ramakrishna Vidyaniketan School ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯರಿಗೆ ಡಾ.ಶುಭ್ರತಾ ಅವರಿಂದ ಒತ್ತಡ ರಹಿತ ಅಧ್ಯಯನದ ಬಗ್ಗೆ ತಿಳುವಳಿಕೆ

Date:

Sri Ramakrishna Vidyaniketan School ಶಿವಮೊಗ್ಗ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಭಯ ನಿವಾರಣೆ ಹಾಗೂ ಒತ್ತಡ ರಹಿತ ಅಧ್ಯಯನದ ಬಗ್ಗೆ ಶಿವಮೊಗ್ಗದ ಮನೋರೋಗ ತಜ್ಞೆಯಾದ ಡಾ||ಕೆ.ಎಸ್.ಶುಭ್ರತಾ ತಿಳುವಳಿಕೆ ನೀಡಿದರು.
ಹಾಗೆಯೇ ಮಕ್ಕಳೊಂದಿಗೆ ಸಂವಾದ ನಡೆಸಿದರು. ಮಕ್ಕಳು ಕೇಳಿದ ಉತ್ತಮ ಪ್ರಶ್ನೆಗಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...