Thursday, September 17, 2026
Thursday, September 17, 2026

Sri Ramakrishna Vidyaniketan School ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯರಿಗೆ ಡಾ.ಶುಭ್ರತಾ ಅವರಿಂದ ಒತ್ತಡ ರಹಿತ ಅಧ್ಯಯನದ ಬಗ್ಗೆ ತಿಳುವಳಿಕೆ

Date:

Sri Ramakrishna Vidyaniketan School ಶಿವಮೊಗ್ಗ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಭಯ ನಿವಾರಣೆ ಹಾಗೂ ಒತ್ತಡ ರಹಿತ ಅಧ್ಯಯನದ ಬಗ್ಗೆ ಶಿವಮೊಗ್ಗದ ಮನೋರೋಗ ತಜ್ಞೆಯಾದ ಡಾ||ಕೆ.ಎಸ್.ಶುಭ್ರತಾ ತಿಳುವಳಿಕೆ ನೀಡಿದರು.
ಹಾಗೆಯೇ ಮಕ್ಕಳೊಂದಿಗೆ ಸಂವಾದ ನಡೆಸಿದರು. ಮಕ್ಕಳು ಕೇಳಿದ ಉತ್ತಮ ಪ್ರಶ್ನೆಗಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...