Monday, August 3, 2026
Monday, August 3, 2026

Basaveshwara Veerashaiva Lingayat Samaja ಶ್ರೀಬಸವೇಶ್ವರ ವೀರಶೈವ ಲಿಂಗಾಯಿತ ಸಮಾಜದಿಂದ ಪ್ರತಿಭಾ ಪುರಸ್ಕಾರ ಸಮಾರಂಭ

Date:

Basaveshwara Veerashaiva Lingayat Samaja ಶ್ರೀ ಬಸವೇಶ್ವರ ವೀರಶೈವ ಲಿಂಗಾಯಿತ ಸಮಾಜ ಸೇವಾಸಂಘದ ವತಿಯಿಂದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ಜು.31ರಂದು ಸಂಜೆ 5 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಸಮಾಜದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ.

2024-25ರ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾದ ಸಂಘದ ಸದಸ್ಯರ ಮಕ್ಕಳು ನೆಹರೂ ರಸ್ತೆ, ಬಸವಸದನ ಸಮಾಜದ ಕಛೇರಿಯಲ್ಲಿ ಅರ್ಜಿ ಸಲ್ಲಿಸುವಂತೆ ಸಮಾಜದ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಕಾರ್ಯದರ್ಶಿ ಎಸ್.ಪಿ. ದಿನೇಶ್ ಕೋರಿದ್ದಾರೆ.
Basaveshwara Veerashaiva Lingayat Samaja ಈ ಕಾರ್ಯಕ್ರಮ ಜು. 27ರಂದು ಏರ್ಪಡಿಸಿದ್ದು, ಇದೀಗ ಜು.31ಕ್ಕೆ ಈ ಕಾರ್ಯಕ್ರಮ ಜರುಗಲಿದೆ. ಮಾನ್ಯ ಸದಸ್ಯರು ದಿನಾಂಕ ಬದಲಾವಣೆ ಗಮನಿಸಲು ಪ್ರಕಟಣೆಯಲ್ಲಿ ಕೋರಿದೆ.
ಜು.31ರ ಸಂಜೆ ಜರುಗುವ ಕಾರ್ಯಕ್ರಮದಲ್ಲಿ ಸಮಾಜಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...