Monday, August 3, 2026
Monday, August 3, 2026

S. N. Channabasappa ಶಿವಮೊಗ್ಗದಲ್ಲಿ ಎಡಬಿಡದೆ ಸುರಿದಮಳೆ. ಅಶೋಕನಗರದಲ್ಲಿ ಮನೆ ಮೇಲ್ಛಾವಣಿ ಕುಸಿತ

Date:

S. N. Channabasappa ಕಳೆದ ಕೆಲ ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ಅಶೋಕನಗರ ಪ್ರದೇಶದಲ್ಲಿ ಕುಮಾರ್ ಎಂಬುವರ ಮನೆಯ ಮೇಲ್ಚಾವಣಿ ಕುಸಿದ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಇಂದು ಮಹಾನಗರ ಪಾಲಿಕೆ ಆಯುಕ್ತಾರಾದ ಶ್ರೀ ಮಾಯಣ್ಣಗೌಡರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ, ಕೂಡಲೇ ತಾತ್ಕಾಲಿಕ ವಸತಿ ಮತ್ತು ಅವಶ್ಯಕ ಮೂಲಸೌಕರ್ಯಗಳನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

S. N. Channabasappa ಈ ಸಂದರ್ಭದಲ್ಲಿ ಕುಮಾರ್ ಅವರ ಕುಟುಂಬಕ್ಕೆ ಮಹಾನಗರ ಪಾಲಿಕೆಯ ವತಿಯಿಂದ ತಕ್ಷಣ ನೆರವು ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸ್ಪಷ್ಟವಾಗಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...