Friday, December 5, 2025
Friday, December 5, 2025

H. D. Kumaraswamy ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರು ಯುವ ಸಮುದಾಯಕ್ಕೆ ಸದಾ ಸ್ಫೂರ್ತಿ- ಸಚಿವ ಎಚ್.ಡಿ.ಕುಮಾರಸ್ವಾಮಿ

Date:

H. D. Kumaraswamy ಭಾರತದ ಕ್ಷಿಪಣಿ ಜನಕ, ಜಗತ್ತಿನ ಶ್ರೇಷ್ಠ ವಿಜ್ಞಾನಿಗಳಲ್ಲಿ ಒಬ್ಬರು ಹಾಗೂ ಮಾಜಿ ರಾಷ್ಟಪತಿಗಳೂ ಆಗಿದ್ದ ಭಾರತರತ್ನ ಡಾ. ಎಪಿಜೆ ಅಬ್ದುಲ್ ಕಲಾಂ ಅವರನ್ನು ಗೌರವಪೂರ್ವಕವಾಗಿ ಸ್ಮರಿಸೋಣ.

H. D. Kumaraswamy ಭಾರತದ ಮಿಸೈಲ್ ಮ್ಯಾನ್ ಆಗಿ ನಮ್ಮ ಹೃದಯದಲ್ಲಿ ನೆಲೆಸಿರುವ ಕಲಾಂ ಅವರು, ಭದ್ರತೆಯ ಜತೆಗೆ ರಾಷ್ಟ್ರದ ಆಮೂಲಾಗ್ರ ಅಭಿವೃದ್ಧಿಗಾಗಿ ಶ್ರಮಿಸಿದ ಮಹಾನುಭಾವರು ಮತ್ತು ಯುವ ಸಮುದಾಯಕ್ಕೆ ಸದಾ ಸ್ಫೂರ್ತಿಯ ಸೆಲೆ ಆಗಿದ್ದಾರೆ. ಅವರ ಪುಣ್ಯಸ್ಮರಣೆಯ ಈ ದಿನದಂದು ಆ ಚೇತನಕ್ಕೆ ನನ್ನ ಭಾವಪೂರ್ಣ ನಮನಗಳು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...