Thursday, September 17, 2026
Thursday, September 17, 2026

Shivamogga City Corporation ವೀರಶೈವ ಕಲ್ಯಾಣ ಮಂದಿರದ ರಸ್ತೆ, ಬೀದಿಬದಿ ವ್ಯಾಪಾರಸ್ಥರನ್ನ ತೆರವುಗೊಳಿಸಿದ ನಗರಪಾಲಿಕೆ

Date:

Shivamogga City Corporation ಶಿವಮೊಗ್ಗದ ಸಾರ್ಜನಿಕರ ಅನುಕೂಲಕ್ಕಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವಿಶಿಷ್ಟ ಹೆಜ್ಜೆ ಇಟ್ಟಿದ್ದು, ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಇಂದೂ ಕೂಡ ಗಮನ ಸೆಳೆಯಿತು.

ಶಿವಮೊಗ್ಗದ ವೀರಶೈವ ಕಲ್ಯಾಣ ಮಂದಿರದ ರಸ್ತೆ ಕೂಡ ಒತ್ತುವರಿಯಾಗಿತ್ತು. ಸಂಚಾರ ಎಂಬುದು ಇಲ್ಲಿ ಸಮಸ್ಯೆಯೇ ಆಗಿತ್ತು.

ಇಲ್ಲಿನ ಸಮಸ್ಯೆಗೆ ಪರಿಹಾರ ನೀಡಲು ಪಾಲಿಕೆಯ ಹೆಲ್ತ್ ವಿಭಾಗದ ಹೆಲ್ತ್ ಇನ್ಸ್ ಪೆಕ್ಟರ್ ವಸಂತ್ ಮತ್ತು ನಲ್ಮ್ ಅಧಿಕಾರಿ ಅನುಪಮಾರವರ ನೇತೃತ್ವದ ತಂಡ ವೀರಶೈವ ಕಲ್ಯಾಣ ಮಂದಿರದ ರಸ್ತೆಯಲ್ಲಿದ್ದ ವ್ಯಾಪಾರಸ್ಥರನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಕಾರ್ಯಾಚರಣೆಯೂ ಸಾರ್ವಜನಿಕರ ಹೊಗಳಿಕೆಗೆ ಕಾರಣವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...