Monday, February 2, 2026
Monday, February 2, 2026

Keladi Shivappa Nayaka University of Agricultural ಆಗಸ್ಟ್ 5, ಇರುವಕ್ಕಿಯಲ್ಲಿ “ಸುಸ್ಥಿರ ಕೃಷಿಗಾಗಿ ಕೃಷಿ ಅರಣ್ಯ ” ಕಾರ್ಯಾಗಾರ

Date:

Keladi Shivappa Nayaka University of Agricultural ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ವಿಸ್ತರಣಾ ನಿರ್ದೇಶನಾಲಯ, ರೈತರ ತರಬೇತಿ ಸಂಸ್ಥೆ, ಇರುವಕ್ಕಿ ಯಲ್ಲಿ ಒಂದು ದಿನದ ಕಾರ್ಯಗಾರವನ್ನು ದಿನಾಂಕ 05.08.2025 ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿರುತ್ತದೆ.

” ಸುಸ್ಥಿರ ಕೃಷಿಗಾಗಿ ಕೃಷಿ ಅರಣ್ಯ”
ಕುರಿತು ತಾಂತ್ರಿಕ ಕಾರ್ಯಗಾರ

ಈ ಕಾರ್ಯಗಾರದ ವಿಶೇಷತೆಗಳು

  1. ಕೃಷಿ ಅರಣ್ಯ ತಂತ್ರಜ್ಞಾನಗಳು
  2. ಅನುತ್ಪಾದಕ ಭೂಮಿಯನ್ನು ಉತ್ಪಾದನೆಡೆಗೆ ಕೃಷಿ ಅರಣ್ಯ
  3. ಕೃಷಿ ಅರಣ್ಯಕ್ಕೆ ಸಂಬಂಧಿಸಿದ ಯೋಜನೆಗಳು
  4. ಮರದ ಅಳತೆಯ ಕುರಿತು ಪ್ರಾತ್ಯಕ್ಷಿಕೆ

Keladi Shivappa Nayaka University of Agricultural ಆದುದರಿಂದ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ತರಬೇತಿ ಕಾರ್ಯಕ್ರಮವು ಉಚಿತವಾಗಿರುತ್ತದೆ.

ನೋಂದಣಿ ಮಾಡಿಕೊಳ್ಳಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9958324261/ 6363725298 / 9448312978

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...