Tuesday, February 3, 2026
Tuesday, February 3, 2026

District Scout & Guides ಜಿಲ್ಲಾ ಸ್ಕೌಟ್ & ಗೈಡ್ಸ್ ಮುಂದಾಳು ಜೆ.ವಿ‌.ನಾಗರತ್ನಮ್ಮ ನಿಧನಕ್ಕೆ ಶ್ರದ್ಧಾಂಜಲಿ

Date:

District Scout & Guides ಜಿಲ್ಲಾ ಸರ್ವೋದಯ ಮಂಡಳಿ ಅಧ್ಯಕ್ಷ ಬಸವರಾಜಪ್ಪ ಕಂದಗಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಖಜಾಂಚಿಯಾಗಿ ಮತ್ತು ಸ್ಕೌಟ್ ನಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದ, ನಿವೃತ್ತ ಶಿಕ್ಷಕಿ ಶ್ರೀಮತಿ ಜೆ.ವಿ.ನಾಗರತ್ನಮ್ಮ ಇವರು ಅನಾರೋಗ್ಯ ನಿಮಿತ್ತ ನಿಧನರಾದ ಕುರಿತು ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಸಭೆಯಲ್ಲಿ ದಿವಂಗತ ನಾಗರತ್ನಮ್ಮ ಅವರ ಗುಣಗಾನ ಮಾಡಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸಭೆಯಲ್ಲಿ ಎಂ ಎನ್ ಸುಂದರ್ ರಾಜ್, ವಿಶ್ವೇಶ್ವರಯ್ಯ,ಗೋಪಿನಾಥ್, ರಮೇಶ್ , ಭಗವಂತ ರಾವ್, ಜಿ.ವಿಜಯಕುಮಾರ್ ಮುಂತಾದ ಗಣ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...