Monday, August 3, 2026
Monday, August 3, 2026

District Scout & Guides ಜಿಲ್ಲಾ ಸ್ಕೌಟ್ & ಗೈಡ್ಸ್ ಮುಂದಾಳು ಜೆ.ವಿ‌.ನಾಗರತ್ನಮ್ಮ ನಿಧನಕ್ಕೆ ಶ್ರದ್ಧಾಂಜಲಿ

Date:

District Scout & Guides ಜಿಲ್ಲಾ ಸರ್ವೋದಯ ಮಂಡಳಿ ಅಧ್ಯಕ್ಷ ಬಸವರಾಜಪ್ಪ ಕಂದಗಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಖಜಾಂಚಿಯಾಗಿ ಮತ್ತು ಸ್ಕೌಟ್ ನಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದ, ನಿವೃತ್ತ ಶಿಕ್ಷಕಿ ಶ್ರೀಮತಿ ಜೆ.ವಿ.ನಾಗರತ್ನಮ್ಮ ಇವರು ಅನಾರೋಗ್ಯ ನಿಮಿತ್ತ ನಿಧನರಾದ ಕುರಿತು ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಸಭೆಯಲ್ಲಿ ದಿವಂಗತ ನಾಗರತ್ನಮ್ಮ ಅವರ ಗುಣಗಾನ ಮಾಡಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸಭೆಯಲ್ಲಿ ಎಂ ಎನ್ ಸುಂದರ್ ರಾಜ್, ವಿಶ್ವೇಶ್ವರಯ್ಯ,ಗೋಪಿನಾಥ್, ರಮೇಶ್ , ಭಗವಂತ ರಾವ್, ಜಿ.ವಿಜಯಕುಮಾರ್ ಮುಂತಾದ ಗಣ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...