Monday, August 3, 2026
Monday, August 3, 2026

ಶಿವಮೊಗ್ಗದಲ್ಲಿ ಶಾಲಾಭಿವೃದ್ಧಿ & ಮೇಲುಸ್ತುವಾರಿ‌ ಸಮನ್ವಯ ವೇದಿಕೆ ವಾರ್ಷಿಕೋತ್ಸವ

Date:

ಶಿವಮೊಗ್ಗ ತಾಲ್ಲೂಕು ಮತ್ತು ಶಿವಮೊಗ್ಗ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ವತಿಯಿಂದ ವೇದಿಕೆಯ 1 ವರ್ಷ ಅವಧಿ ಪೂರ್ಣಗೊಂಡಿರುವ ನಿಮಿತ್ತ ಹಾಗೂ ರಚನೆಯಾಗಿ 25 ವರ್ಷ ಪೂರ್ಣಗೊಂಡಿರುವ ಸವಿನೆನಪಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಸಿ ನೆಡಲಾಯಿತು.

ಈ ವೇಳೆ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ, ಡಿ.ಎಸ್ ಅರುಣ್ ಅವರು, ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಶ್ರೀ ಗುರುದತ್ತ ಹೆಗಡೆ ಅವರು, ಶಿವಮೊಗ್ಗ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...