Friday, February 6, 2026
Friday, February 6, 2026

ತಂಬಾಕು ನಿಯಂತ್ರಣ ಕೋಶ ಸಿಬ್ಬಂದಿಯಿಂದ ದಿಢೀರ್ ದಾಳಿ.43 ಪ್ರಕರಣ ದಾಖಲು

Date:

ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ದಿನಾಂಕ 31/7/2025 ರಂದು ಶಿವಮೊಗ್ಗ ನಗರದ ಮಂಜುನಾಥ ಬಡಾವಣೆಯಲ್ಲಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘಸುವವರ ವಿರುದ್ದ ದಾಳಿಗಳನ್ನು ಹಮ್ಮಿಕೊಳ್ಳಲಾಯಿತು.

ಒಟ್ಟು 43 ಪ್ರಕರಣಗಳನ್ನು ದಾಖಲಿಸಿ ರೂ. 3750 ದಂಡವನ್ನು ಸಂಗ್ರಹಿಸಲಾಯಿತು. ಹಾಗೂ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾಯ್ದೆಯ ಕುರಿತು ತಂಬಾಕು ಮಾರಾಟಗಾರರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ತಂಬಾಕು ಜಾಹಿರಾತು ಫಲಕಗಳನ್ನು ತೆರವುಗೊಳಿಸಲಾಯಿತು.

ತಂಡದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್ , ಸಮಾಜ ಕಾರ್ಯಕರ್ತರಾದ ರವಿರಾಜ್ , ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕರಾದ ವಿಕಾಸ್ ಮತ್ತು ಪೊಲೀಸ್ ಇಲಾಖೆ ಹಾಗು ಮಹಾನಗರ ಪಾಲಿಕೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...