Monday, August 3, 2026
Monday, August 3, 2026

ತಂಬಾಕು ನಿಯಂತ್ರಣ ಕೋಶ ಸಿಬ್ಬಂದಿಯಿಂದ ದಿಢೀರ್ ದಾಳಿ.43 ಪ್ರಕರಣ ದಾಖಲು

Date:

ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ದಿನಾಂಕ 31/7/2025 ರಂದು ಶಿವಮೊಗ್ಗ ನಗರದ ಮಂಜುನಾಥ ಬಡಾವಣೆಯಲ್ಲಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘಸುವವರ ವಿರುದ್ದ ದಾಳಿಗಳನ್ನು ಹಮ್ಮಿಕೊಳ್ಳಲಾಯಿತು.

ಒಟ್ಟು 43 ಪ್ರಕರಣಗಳನ್ನು ದಾಖಲಿಸಿ ರೂ. 3750 ದಂಡವನ್ನು ಸಂಗ್ರಹಿಸಲಾಯಿತು. ಹಾಗೂ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾಯ್ದೆಯ ಕುರಿತು ತಂಬಾಕು ಮಾರಾಟಗಾರರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ತಂಬಾಕು ಜಾಹಿರಾತು ಫಲಕಗಳನ್ನು ತೆರವುಗೊಳಿಸಲಾಯಿತು.

ತಂಡದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್ , ಸಮಾಜ ಕಾರ್ಯಕರ್ತರಾದ ರವಿರಾಜ್ , ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕರಾದ ವಿಕಾಸ್ ಮತ್ತು ಪೊಲೀಸ್ ಇಲಾಖೆ ಹಾಗು ಮಹಾನಗರ ಪಾಲಿಕೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...