Thursday, June 18, 2026
Thursday, June 18, 2026

S.N. Channabasappa ಪ್ರತಿಯೊಂದು ವಾರ್ಡಿನ ಅಭಿವೃದ್ಧಿಯೇ ನಮ್ಮ ಧ್ಯೇಯ- ಶಾಸಕ ಚನ್ನಬಸಪ್ಪ

Date:

S.N. Channabasappa ವಾರ್ಡ್ ನಂಬರ್ 31ರ ಮೇಲಿನ ತುಂಗನಗರದ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಸ್ಥಳೀಯ ನಿವಾಸಿಗಳ ಹಲವು ವರ್ಷಗಳ ಬೇಡಿಕೆಯಾದ ಹಕ್ಕುಪತ್ರದ ಸಮಸ್ಯೆ, ಕುಡಿಯುವ ನೀರಿನ ಕೊರತೆ, ರಸ್ತೆಗಳ ದುರಸ್ಥಿ, ಹಾಗೂ ಸ್ವಚ್ಛತೆ ಸಂಬಂಧಿತ ಅನೇಕ ಸಮಸ್ಯೆಗಳ ಕುರಿತು ಸ್ಥಳದಲ್ಲಿಯೇ ಪರಿಶೀಲನೆ ನಡೆಸಿ, ತಕ್ಷಣವೇ ಕ್ರಮಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಿದರು.

ಹಕ್ಕುಪತ್ರದ ವಿಚಾರದಲ್ಲಿ ಕೂಡ ದಾಖಲೆ ಪರಿಶೀಲನೆ ಪ್ರಕ್ರಿಯೆ ವೇಗವಾಗಿಸಿ, ನವಂಬರ್ ತಿಂಗಳೊಳಗೆ ನ್ಯಾಯಯುತ ಹಕ್ಕು ಪತ್ರ ವಿತರಿಸುವ ಕುರಿತು ಚರ್ಚಿಸಿದರು.

S.N. Channabasappa ಈ ಸಂದರ್ಭದಲ್ಲಿ ಪಾಲಿಕೆ ಕಂದಾಯ ಅಧಿಕಾರಿಗಳಾದ ಶ್ರೀ ವಿಜಯಕುಮಾರ್, ಶ್ರೀ ಮಾರುತಿ, ಜಲಮಂಡಳಿ ಅಧಿಕಾರಿಗಳು, ಹಾಗೂ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಜಗನ್ನಾಥ್, ಸ್ಥಳೀಯ ಭಾಜಪಾ ಮುಖಂಡರು, ಕಾರ್ಯಕರ್ತರು ಮತ್ತು ನಾಗರಿಕ ಬಂಧುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...