Friday, December 5, 2025
Friday, December 5, 2025

S.N. Channabasappa ಪ್ರತಿಯೊಂದು ವಾರ್ಡಿನ ಅಭಿವೃದ್ಧಿಯೇ ನಮ್ಮ ಧ್ಯೇಯ- ಶಾಸಕ ಚನ್ನಬಸಪ್ಪ

Date:

S.N. Channabasappa ವಾರ್ಡ್ ನಂಬರ್ 31ರ ಮೇಲಿನ ತುಂಗನಗರದ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಸ್ಥಳೀಯ ನಿವಾಸಿಗಳ ಹಲವು ವರ್ಷಗಳ ಬೇಡಿಕೆಯಾದ ಹಕ್ಕುಪತ್ರದ ಸಮಸ್ಯೆ, ಕುಡಿಯುವ ನೀರಿನ ಕೊರತೆ, ರಸ್ತೆಗಳ ದುರಸ್ಥಿ, ಹಾಗೂ ಸ್ವಚ್ಛತೆ ಸಂಬಂಧಿತ ಅನೇಕ ಸಮಸ್ಯೆಗಳ ಕುರಿತು ಸ್ಥಳದಲ್ಲಿಯೇ ಪರಿಶೀಲನೆ ನಡೆಸಿ, ತಕ್ಷಣವೇ ಕ್ರಮಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಿದರು.

ಹಕ್ಕುಪತ್ರದ ವಿಚಾರದಲ್ಲಿ ಕೂಡ ದಾಖಲೆ ಪರಿಶೀಲನೆ ಪ್ರಕ್ರಿಯೆ ವೇಗವಾಗಿಸಿ, ನವಂಬರ್ ತಿಂಗಳೊಳಗೆ ನ್ಯಾಯಯುತ ಹಕ್ಕು ಪತ್ರ ವಿತರಿಸುವ ಕುರಿತು ಚರ್ಚಿಸಿದರು.

S.N. Channabasappa ಈ ಸಂದರ್ಭದಲ್ಲಿ ಪಾಲಿಕೆ ಕಂದಾಯ ಅಧಿಕಾರಿಗಳಾದ ಶ್ರೀ ವಿಜಯಕುಮಾರ್, ಶ್ರೀ ಮಾರುತಿ, ಜಲಮಂಡಳಿ ಅಧಿಕಾರಿಗಳು, ಹಾಗೂ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಜಗನ್ನಾಥ್, ಸ್ಥಳೀಯ ಭಾಜಪಾ ಮುಖಂಡರು, ಕಾರ್ಯಕರ್ತರು ಮತ್ತು ನಾಗರಿಕ ಬಂಧುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...