Monday, August 24, 2026
Monday, August 24, 2026

B.Y.Raghavendra ಭದ್ರಾವತಿ ವಿಐಎಸ್ ಎಲ್.ಮನೆ ಬಾಡಿಗೆ & ರಿಟೆನ್ಷನ್ ಸ್ಕೀಮ್ ಸಮಸ್ಯೆ ಪರಿಹಾರಕ್ಕೆ ಮನವಿ ಸಲ್ಲಿಸಲು ಸಂಸದ ರಾಘವೇಂದ್ರ ಸಾಥ್

Date:

B.Y.Raghavendra ಲೋಕಸಭಾ ಸದಸ್ಯರಾದ ಶ್ರೀ ಯುತ ಬಿ.ವೈ. ರಾಘವೇಂದ್ರ ರವರ ಆಹ್ವಾನದ ಮೇರೆಗೆ ವಿ ಐಎಸ್ ಎಲ್ ಅಧಿಕಾರಿಗಳು ಭೇಟಿ ನೀಡಿದರು.
ಎರಡು ಸಮಸ್ಯೆಗಳಾದ ಮನೆ ಬಾಡಿಗೆ ಮತ್ತು ರಿಟೆನ್ಷನ್ ಸ್ಕೀಮನ್ನು ರದ್ದು ಮಾಡುವುದರ ಬಗ್ಗೆ ಒಂದು ಪತ್ರವನ್ನು ಮಾನ್ಯ ಶ್ರೀ ತೆಕಾತ್ ಸಿಂಗ್ (IFS) ಕರ್ನಾಟಕ ಕೇಡರ್ ಪರ್ಸನಲ್ ಸೆಕ್ರೆಟರಿ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಿಗೆ ಒಂದು ಪತ್ರವನ್ನು ಬರೆದು, ಈ ಎರಡು ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಿ ಕೊಡಬೇಕೆಂದು ಕೇಳಿಕೊಂಡಿದ್ದರು.

B.Y.Raghavendra ನಂತರ ಅವರ ಜೊತೆಯಲ್ಲಿ ಮಾನ್ಯ ಶ್ರೀ ಹೆಚ್.ಡಿ. ಕುಮಾರ ಸ್ವಾಮಿಗಳು ಕೇಂದ್ರ ಉಕ್ಕು ಮತ್ತು ಭಾರಿ ಕೖಗಾರಿಕ ಸಚಿವರ ಕಚೇರಿಯಲ್ಲಿ ಭೇಟಿಯಾಗಿ,ಎಂಪಿ ಯವರು ಎರಡೂ ವಿಷಯಗಳ ಬಗ್ಗೆ ಸವಿಸ್ತಾರವಾಗಿ ಪ್ರಸ್ತಾಪಿಸಿದರು. ನಂತರ, ಈ ಎರಡು ವಿಷಯಗಳನ್ನು ಶ್ರೀಯುತ ರಾಘವೇಂದ್ರನವರೇ ಬಂದಿರುವುದರಿಂದ ಇವುಗಳನ್ನು ಗಂಭೀರವಾಗಿ ಪರಿಗಣಿಸಿ ನಮ್ಮSAIL CMD(Chairman ) ಅವರನ್ನು ನಮ್ಮ ಕಚೇರಿಗೆ ಕರೆಸಿಕೊಂಡು ಆದಷ್ಟು ಬೇಗ ಈ ಬೇಡಿಕೆಗಳನ್ನು ಬಗೆಹರಿಸಿಕೊಡುವುದಾಗಿ ಆಶ್ವಾಸನೆ ನೀಡಿದ್ದಾರೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...