Friday, March 20, 2026
Friday, March 20, 2026

B.Y.Raghavendra ಭದ್ರಾವತಿ ವಿಐಎಸ್ ಎಲ್.ಮನೆ ಬಾಡಿಗೆ & ರಿಟೆನ್ಷನ್ ಸ್ಕೀಮ್ ಸಮಸ್ಯೆ ಪರಿಹಾರಕ್ಕೆ ಮನವಿ ಸಲ್ಲಿಸಲು ಸಂಸದ ರಾಘವೇಂದ್ರ ಸಾಥ್

Date:

B.Y.Raghavendra ಲೋಕಸಭಾ ಸದಸ್ಯರಾದ ಶ್ರೀ ಯುತ ಬಿ.ವೈ. ರಾಘವೇಂದ್ರ ರವರ ಆಹ್ವಾನದ ಮೇರೆಗೆ ವಿ ಐಎಸ್ ಎಲ್ ಅಧಿಕಾರಿಗಳು ಭೇಟಿ ನೀಡಿದರು.
ಎರಡು ಸಮಸ್ಯೆಗಳಾದ ಮನೆ ಬಾಡಿಗೆ ಮತ್ತು ರಿಟೆನ್ಷನ್ ಸ್ಕೀಮನ್ನು ರದ್ದು ಮಾಡುವುದರ ಬಗ್ಗೆ ಒಂದು ಪತ್ರವನ್ನು ಮಾನ್ಯ ಶ್ರೀ ತೆಕಾತ್ ಸಿಂಗ್ (IFS) ಕರ್ನಾಟಕ ಕೇಡರ್ ಪರ್ಸನಲ್ ಸೆಕ್ರೆಟರಿ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಿಗೆ ಒಂದು ಪತ್ರವನ್ನು ಬರೆದು, ಈ ಎರಡು ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಿ ಕೊಡಬೇಕೆಂದು ಕೇಳಿಕೊಂಡಿದ್ದರು.

B.Y.Raghavendra ನಂತರ ಅವರ ಜೊತೆಯಲ್ಲಿ ಮಾನ್ಯ ಶ್ರೀ ಹೆಚ್.ಡಿ. ಕುಮಾರ ಸ್ವಾಮಿಗಳು ಕೇಂದ್ರ ಉಕ್ಕು ಮತ್ತು ಭಾರಿ ಕೖಗಾರಿಕ ಸಚಿವರ ಕಚೇರಿಯಲ್ಲಿ ಭೇಟಿಯಾಗಿ,ಎಂಪಿ ಯವರು ಎರಡೂ ವಿಷಯಗಳ ಬಗ್ಗೆ ಸವಿಸ್ತಾರವಾಗಿ ಪ್ರಸ್ತಾಪಿಸಿದರು. ನಂತರ, ಈ ಎರಡು ವಿಷಯಗಳನ್ನು ಶ್ರೀಯುತ ರಾಘವೇಂದ್ರನವರೇ ಬಂದಿರುವುದರಿಂದ ಇವುಗಳನ್ನು ಗಂಭೀರವಾಗಿ ಪರಿಗಣಿಸಿ ನಮ್ಮSAIL CMD(Chairman ) ಅವರನ್ನು ನಮ್ಮ ಕಚೇರಿಗೆ ಕರೆಸಿಕೊಂಡು ಆದಷ್ಟು ಬೇಗ ಈ ಬೇಡಿಕೆಗಳನ್ನು ಬಗೆಹರಿಸಿಕೊಡುವುದಾಗಿ ಆಶ್ವಾಸನೆ ನೀಡಿದ್ದಾರೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...