Sunday, August 2, 2026
Sunday, August 2, 2026

S.N.Chennabasappa ಬೀದಿಬದಿ ಹೂವಿನ ವ್ಯಾಪಾರಿಗಳಿಗೆ ಶಾಶ್ವತ ವ್ಯವಸ್ಥೆ ಆಗುವವರೆಗೂ ತಾತ್ಕಾಲಿಕವಾಗಿ ತೊಂದರೆ ಕೊಡಬೇಡಿ- ಶಾಸಕ ಚನ್ನಬಸಪ್ಪ

Date:

S.N.Chennabasappa ಟ್ರಾಫಿಕ್ ಸಮಸ್ಯೆಯ ನೆಪದಲ್ಲಿ ಟ್ರಾಫಿಕ್ ಪೊಲೀಸರು ಮತ್ತು ಪಾಲಿಕೆ ಅಧಿಕಾರಿಗಳು ಹೂವಿನ ವ್ಯಾಪಾರಿಗಳಿಗೆ ತೊಂದರೆ ನೀಡುತ್ತಿರುವ ಕುರಿತು ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗದ ಶಿವಪ್ಪ ನಾಯಕ ಹೂವಿನ ಮಾರುಕಟ್ಟೆಗೆ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿದರು.

ಶ್ರಾವಣ ಮಾಸದ ಹಿನ್ನಲೆಯಲ್ಲಿ ಹೂವಿನ ವ್ಯಾಪಾರವು ಸಕ್ರಿಯಗೊಂಡಿರುವ ಈ ಸಂದರ್ಭದಲ್ಲಿ, ವ್ಯಾಪಾರಿಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

S.N.Chennabasappa ಈಗಾಗಲೇ ಪಾಲಿಕೆ ವತಿಯಿಂದ ಹೂವಿನ ವ್ಯಾಪಾರಿಗಳಿಗೆ ಶಾಶ್ವತ ಪರಿಹಾರವಾಗಿ ಮಳಿಗೆಗಳು ನಿರ್ಮಿಸಲಾಗಿದ್ದು, ಅದರ ಹಂಚಿಕೆಯ ಪ್ರಕ್ರಿಯೆ ಶೀಘ್ರ ಆರಂಭವಾಗಲಿದ್ದು, ಮಳಿಗೆ ಹಂಚಿಕೆಯಾಗುವವರೆಗೂ ಯಾವುದೇ ತೆರವು ಕಾರ್ಯಾಚರಣೆ ಅಥವಾ ಅಡಚಣೆ ಉಂಟುಮಾಡದಂತೆ, ತಾತ್ಕಾಲಿಕವಾಗಿ ವ್ಯಾಪಾರ ಮಾಡುವ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...