Thursday, June 18, 2026
Thursday, June 18, 2026

D.K. Shivakumar ಮತಗಳ್ಳತನ ಕುರಿತು ಡಿಸಿಎಂ ಶಿವಕುಮಾರ್ ಅವರಿಂದ ಮನವಿ ಸಲ್ಲಿಕೆ

Date:

D.K. Shivakumar ಕೆ ಪಿ ಸಿ ಸಿ ಅಧ್ಯಕ್ಷರಾದ ಶ್ರೀ ಡಿ.ಕೆ.ಶಿವಕುಮಾರ್ ಅವರು ಮುಖ್ಯ ಚುನಾವಣಾಧಿಕಾರಿ ಶ್ರೀ ವಿ.ಅನ್ಬುಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು .

ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಶ್ರೀ ಜೆ.ಸಿ.ಚಂದ್ರಶೇಖರ್,ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಎನ್.ಎ.ಹ್ಯಾರಿಸ್, ವಿಧಾನ ಪರಿಷತ್ ಸದಸ್ಯ ಶ್ರೀ ಬಸವನಗೌಡ ಬಾದರ್ಲಿ, ಎಐಸಿಸಿ ಕಾರ್ಯದರ್ಶಿ ಶ್ರೀ ಮನ್ಸೂರ್ ಅಲಿಖಾನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...