Thursday, August 13, 2026
Thursday, August 13, 2026

D.K. Shivakumar ಮತಗಳ್ಳತನ ಕುರಿತು ಡಿಸಿಎಂ ಶಿವಕುಮಾರ್ ಅವರಿಂದ ಮನವಿ ಸಲ್ಲಿಕೆ

Date:

D.K. Shivakumar ಕೆ ಪಿ ಸಿ ಸಿ ಅಧ್ಯಕ್ಷರಾದ ಶ್ರೀ ಡಿ.ಕೆ.ಶಿವಕುಮಾರ್ ಅವರು ಮುಖ್ಯ ಚುನಾವಣಾಧಿಕಾರಿ ಶ್ರೀ ವಿ.ಅನ್ಬುಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು .

ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಶ್ರೀ ಜೆ.ಸಿ.ಚಂದ್ರಶೇಖರ್,ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಎನ್.ಎ.ಹ್ಯಾರಿಸ್, ವಿಧಾನ ಪರಿಷತ್ ಸದಸ್ಯ ಶ್ರೀ ಬಸವನಗೌಡ ಬಾದರ್ಲಿ, ಎಐಸಿಸಿ ಕಾರ್ಯದರ್ಶಿ ಶ್ರೀ ಮನ್ಸೂರ್ ಅಲಿಖಾನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...