Thursday, February 5, 2026
Thursday, February 5, 2026

Shri Subrahmanya Swamy ಆಗಸ್ಟ್ 13. ಗೊಂದಿಚಟ್ನಳ್ಳಿಯಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆ

Date:

Shri Subrahmanya Swamy ಶಿವಮೊಗ್ಗ ನಗರದ ಗೋoಧಿ ಚಟ್ನಹಳ್ಳಿ ನಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ನೂತನ ದೇವಸ್ಥಾನ ಪ್ರವೇಶ ಹಾಗೂ ವಿಗ್ರಹ ಪ್ರತಿಷ್ಠಾಪನೆ ಕಳಸರೋಹಣ ಅಷ್ಟ ಬಂಧನ ಮಹಾ ಕುಂಭ ಅಭಿಷೇಕ ಮಹೋತ್ಸವ ಆಗಸ್ಟ್ 13 ರಂದು ಪೂಜೆ ಆರಂಭಗೊಂಡು ದಿನಾಂಕ 14 ಗುರುವಾರ ಬೆಳಿಗ್ಗೆ 9:00 ರಿಂದ 10.30 ರವರೆಗೆ ನಡೆಯುವ ನೂತನ ದೇವಸ್ಥಾನ ಪ್ರವೇಶ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ ಅಷ್ಟ ಬಂಧನ ಮತ್ತು ಮಾಹಾ ಕುಂಭಾಭಿಷೇಕ ಕಾರ್ಯಕ್ರಮವು ಬಹು ವಿಜೃಂಭಣೆಯಿಂದ ನಡೆಸಲು ಇಚ್ಛೆಯಿಸುವುದರಿಂದ ಸುತ್ತ ಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತನು ಮನ ಧನ ಸಹಾಯ ನೀಡಿ ತೀರ್ಥ ಪ್ರಸಾದವನ್ನು ಸ್ವೀಕರಿಸಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಕೃಪೆಗೆ ಪಾತ್ರರಾಗಬೇಕಾಗಿ ಕೇಳಿಕೊಳ್ಳಲಾಗಿದೆ. Shri Subrahmanya Swamy ಮಧ್ಯಾಹ್ನ 12 ಗಂಟೆಗೆ ಅನ್ನ ಸಂತರ್ಪಣೆ ಮಾಡಲಾಗುತ್ತದೆ ಕುಂಭ ಅಭಿಷೇಕಕ್ಕೆ ಬಸವ ಮರಳುಸಿದ್ದ ಸ್ವಾಮಿಯವರಿಂದ ನೆರವೇರಿಸಲಿದ್ದಾರೆ ದೇವಸ್ಥಾನದ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಕೆ ,ಎಸ್, ಈಶ್ವರಪ್ಪ ಬಿ, ವೈ, ರಾಘವೇಂದ್ರ ಎಂ, ಪ್ರಕಾಶ್ (ಗಿಲ್ಲಿ) ಅಧ್ಯಕ್ಷರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಸೇವಾ ಸಮಿತಿ ಸಸಿ ನೆಡುವ ಕಾರ್ಯಕ್ರಮ ಉದ್ಘಾಟನೆ ಭಾಗವಹಿಸುತ್ತಿರುವ ಶಾರದಾ ಪುರನಾಯಕ್ ನಾಯ ಎಸ್, ಎನ್ ,ಚೆನ್ನಬಸಪ್ಪ ಡಿ ,ಎಸ್, ಅರುಣ್ ಧನಂಜಯ್ ಸರ್ಜಿ ಅಶೋಕ್ ನಾಯ್ಕ ಕೆ,ಇ ಕಾಂತೇಶ್ ನಾಗರತ್ನ ಎಚ್ ಪ್ರೇಮ ಇನ್ನು ಮುಂತಾದರು ಭಾಗವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...