Friday, December 5, 2025
Friday, December 5, 2025

Shivamogga Police ಶಿವಮೊಗ್ಗದಿಂದ ವ್ಯಕ್ತಿ ನಾಪತ್ತೆ ಗುರುತಿಸಿ ಸುಳಿವು ನೀಡಿ ಸಹಕರಿಸಲು ಪೊಲೀಸ್ ಪ್ರಕಟಣೆ

Date:

Shivamogga Police ಶಿವಮೊಗ್ಗ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಶೇಷಾದ್ರಿಪುರ 4ನೇ ಕ್ರಾಸ್ ವಾಸಿ ನಾರಾಯಣ ಬಿನ್ ರಾಮಸ್ವಾಮಿ ಎಂಬುವವರು ಜು 07 ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.

ಈತನ ಚಹರೆ 5 ಅಡ ಎತ್ತರ, ಕೋಲು ಮುಖ, ಗೋಧಿ ಮೈಬ್ಬಣ, ಸಾಧಾರಣ ಮೈಕಟ್ಟು ಹೊಂದಿದ್ದು, ಬಲಕೈ ಮೇಲೆ ರಾಧಮ್ಮ ಎಂಬ ಹಚ್ಚೆ ಗುರುತು ಇದೆ. ಕನ್ನಡ ಮಾತಾನಾಡುತ್ತಾರೆ.

ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ಟೀಶರ್ಟ್, ಕಪ್ಪು ಪ್ಯಾಂಟ್ ಧರಿಸಿರುತ್ತಾರೆ.
ಈ ವ್ಯಕ್ತಿಯ ಬಗ್ಗೆ ಸುಳಿವು ದೊರೆತಲ್ಲಿ ಕೋಟೆ ಪೊಲೀಸ್ ಠಾಣೆ, ದೂ.ಸಂ.: 08182-261415 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...