Saturday, August 8, 2026
Saturday, August 8, 2026

Gurudatta Hegde ಗಣಪತಿ ವಿಸರ್ಜನೆಗೆ ತೆಪ್ಪ ಬಳಸಿದಲ್ಲಿ ಲೈಫ್ ಜಾಕೆಟ್ ಧರಿಸುವುದುಕಡ್ಡಾಯ – ಗುರುದತ್ತ ಹೆಗಡೆ

Date:

Gurudatta Hegde ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಆ.27 ರಂದು ನಡೆಯಲಿರುವ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಿದ್ದು, ನದಿ/ಕೆರೆಗಳು/ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ತೆಪ್ಪ ಬಳಕೆ ಮಾಡಿದಲ್ಲಿ ಕಡ್ಡಾಯವಾಗಿ 3-4 ಜನರಿಗೆ ಮಾತ್ರ ಅವಕಾಶವಿದ್ದು, ಲೈಫ್ ಜಾಕೆಟ್, ನುರಿತ ಈಜುಗಾರರು ಇರುವಂತೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
Gurudatta Hegde ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ ವಿವಿಧ ದಿನಾಂಕಗಳAದು ವಿಸರ್ಜನೆಯನ್ನು ಮೆರವಣೆಗೆ ಮೂಲಕ ನದಿ/ಕೆರೆಗಳು/ಹಿನ್ನೀರು ಪ್ರದೇಶಗಳಲ್ಲಿ ವಿಸರ್ಜನೆ ಮಾಲಿದ್ದು, ಈ ಹಿಂದೆ ಶಿವಮೊಗ್ಗ ತಾಲ್ಲೂಕು ಹಾಡೋನಹಳ್ಳಿ ಗ್ರಾಮದಲ್ಲಿ ತೆಪ್ಪ ಮಗುಚಿ 12 ಜನ ಸಾವನ್ನಪ್ಪಿದ ದುರ್ಘಟನೆ ಸಂಘವಿಸಿದ್ದು, ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಗಣಪತಿ ವಿಸರ್ಜನೆ ವೇಳೆ ತೆಪ್ಪ ಬಳಕೆ ಮಾಡಿದಲ್ಲಿ ಕೇವಲ 2 ರಿಂದ 3 ಜನ ಮಾತ್ರ ತೆಪ್ಪದ ಮೂಲಕ ಲೈಫ್ ಜಾಕೆಟ್ ಧರಿಸಿಕೊಂಡು ನುರಿತ ಈಜುಗಾರರ ಸಮ್ಮುಖದಲ್ಲಿ ವಿಸರ್ಜನೆ ಮಾಡಬೇಕೆಂದು ಅವರು ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...