Monday, May 4, 2026
Monday, May 4, 2026

ಯುದ್ಧಗಳಲ್ಲಿ ಭಾಗವಿಹಿಸಿದ್ದ ಹಿರಿಯ ರಾಮಚಂದ್ರ ತೆಲಗಿ ಅವರಿಗೆ ಸನ್ಮಾನ

Date:

ಹಲವಾರು ಯುದ್ಧ ಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ನಮ್ಮ ಭಾರತ ದೇಶದ ಕೀರ್ತಿಯನ್ನು ಹೆಚ್ಚಿಸಿದ ಹೋರಾಟಗಾರರು.
ಇನ್ನೊಬ್ಬ ಅತಿಥಿ ಧೀರೇಂದ್ರ ಕುಮಾರ ಚೀಫ್ ಮೆನೇಜರ್ ಕೆನರಾ ಬ್ಯಾಂಕ ದುರ್ಗಿಗುಡಿ ಶಾಖೆ ಶಿವಮೊಗ್ಗ. ಇವರು ನಿವೃತ್ತ ಯೋಧರು ಇವರಿಗೆ ಸನ್ಮಾನ . ರೋಟರಿ ಅಧ್ಯಕ್ಷ ಬಸವರಾಜ ಅರ್ ರವರಿಂದ ಕಾರ್ಯಕ್ರಮ ಪ್ರಸ್ತಾವನೆ ಮಾಡಿದರು. ಕಾರ್ಯದರ್ಶಿ ಶಿವಕುಮಾರರವರು ಸ್ವಾಗತಿಸಿದರು
ರವೀಂದ್ರ ನಾಥ ಐತಾಳ, ನಾಗರಾಜ ಎಸ್.ಅರ್, ಜಗದೀಶ ಸರ್ಜ ಹಾಗೂ ಎಲ್ಲಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಖಜಾಂಜಿ ಶ್ರೀಧರ ವಂದನಾರ್ಪಣೆ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...