Sunday, August 2, 2026
Sunday, August 2, 2026

Chamber of commerce ಸಿಗಂದೂರು ಸೇತುವೆ ದೇಶದ ಎರಡನೇ ಅತ್ಯುದ್ದ ಕೇಬಲ್ ಸೇತುವೆ. ಸಂಸದ ರಾಘವೇಂದ್ರ ಅವರ ಸಂಕಲ್ಪದ ಫಲ- ಬಿ.ಗೋಪಿನಾಥ್

Date:

Chamber of commerce ಶಿವಮೊಗ್ಗ ಜಿಲ್ಲೆಗೆ ರಸ್ತೆ, ರೈಲ್ವೆ, ವಿಮಾನ ಸಂಪರ್ಕ ಕ್ಷೇತ್ರದಲ್ಲಿ ಮೂಲಸೌಕರ್ಯಕ್ಕೆ ಅತಿ ಹೆಚ್ಚು ಅನುದಾನ ತಂದಿರುವ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರ ಜನ್ಮದಿನದ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಿ ಶುಭಕೋರಲಾಯಿತು.

ಸಿಗಂದೂರಿನಲ್ಲಿ ದೇಶದಲ್ಲಿಯೇ ಎರಡನೇ ಅತಿ ಉದ್ದದ ಕೇಬಲ್ ಸೇತುವೆ ನಿರ್ಮಾಣಕ್ಕೆ ಕಾರಣರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಅತಿ ಹೆಚ್ಚು ಯೋಜನೆಗಳನ್ನು ತರುವಲ್ಲಿ ಬಿ.ವೈ.ರಾಘವೇಂದ್ರ ಅವರ ಕೊಡುಗೆ ಅಪಾರ. ಜಿಲ್ಲಾ ಮತ್ತು ವಾಣಿಜ್ಯ ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ವಿನೋದ್ ಕುಮಾರ್, ಡಾ. ಬಿ.ವಿ.ಲಕ್ಷ್ಮೀದೇವಿ ಗೋಪಿನಾಥ್, ಸಹನಾ ಸುಭಾಷ್, ಗಣೇಶ ಎಂ.ಅಂಗಡಿ, ಪ್ರದೀಪ್ ವಿ ಎಲಿ, ಎಸ್.ಪಿ.ಶಂಕರ್, ಸುರೇಶ್ ಕುಮಾರ್, ಮಾಜಿ ಅಧ್ಯಕ್ಷರಾದ ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ಎನ್.ಗೋಪಿನಾಥ್ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...