Friday, August 14, 2026
Friday, August 14, 2026

Veereshwara Punyashrama Sanskrit Path School ಆಗಸ್ಟ್ 23, ವೀರೇಶ್ವರ ಪುಣ್ಯಾಶ್ರಮದಲ್ಲಿ ಅಮಾವಾಸ್ಯೆ ಸಂಗೀತ ಸಂಜೆ

Date:

Veereshwara Punyashrama Sanskrit Path School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ ಪಾಠ ಶಾಲೆಯಲ್ಲಿ ಏ. 23ರ ಶನಿವಾರ ಸಂಜೆ 6:30ಕ್ಕೆ ಗಾನಲಹರಿ 111ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಸೀತಾರಾಮ ಕ್ಷತ್ರಿಯ ಭಜನಾ ಮಂಡಳಿಯಿಂದ ಭಜನಾ ಸೇವೆ ನಡೆಯಲಿದೆ. ಆಶ್ರಮದ ಅಂಧ ಮಕ್ಕಳಿಂದ ಪ್ರಾರ್ಥನೆ ನಡೆಯಲಿದೆ.
ನಗರದ ಯುವ ಗಾಯಕ ಶ್ರೀನಿವಾಸ ಹಂಪಿಹೊಳ್ಳಿ ಅವರಿಂದ ಸಂಗೀತ ಸೇವೆ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಮಣ್ಣ ಭಜಂತ್ರಿ ಶಹನಾಯಿ, ರಾಘವೇಂದ್ರ ರಂಗಧೋಳ್, ತುಕಾರಾಮ್ ರಂಗಧೋಳ್ ಮತ್ತು ವಿನಾಯಕ್ ಭಟ್‌ರಿಂದ ತಬಲ ಸೇವೆ, ವೀರಭದ್ರಯ್ಯ ಶಾಸ್ತ್ರೀಗಳಿಂಧ ವೇದಘೋಷ, ಸಿದ್ದಣ ಬಡಿಗೇರ್ ಹರ‍್ಮೋನಿಯಂನೊಂದಿಗೆ ಸಾಥ್ ನೀಡಲಿದ್ದಾರೆ. ಮೇಘನಾ ಬಸವರಾಜ್ ನಿರೂಪಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...