Thursday, March 19, 2026
Thursday, March 19, 2026

Department of Youth Empowerment and Sports ಆಗಸ್ಟ್ 25 ರಿಂದ 30 ವರೆಗೆ ” ಗ್ಯಾಸ್ಟ್ರಿಕ್ ಸಮಸ್ಯೆ” ಪರಿಹಾರಕ್ಕೆ ಪ್ರಾಣಾಯಾಮ ಧ್ಯಾನ ಶಿಬಿರ

Date:

Department of Youth Empowerment and Sports ಯುವಸಬಲೀಕರಣ & ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಆಗಸ್ಟ್ 25 ರಿಂದ 30 ರವರೆಗೆ 6 ದಿನಗಳ ಕಾಲ “ಗ್ಯಾಸ್ಟ್ರಿಕ್‌ ಸಮಸ್ಯೆ”ಗೆ ಮತ್ತು ಸಹಜ ಆರೋಗ್ಯಕ್ಕಾಗಿ ಯೋಗ-ಪ್ರಾಣಾಯಾಮ-ಧ್ಯಾನ ಶಿಬಿರವನ್ನು
ಆಯೋಜಿಸಲಾಗಿದೆ. ಪ್ರತಿ ದಿನ ಬೆಳಿಗ್ಗೆ5•45 ರಿಂದ 7•15 ರವರೆಗೆ ನಡೆಯಲಿರುವ ಈ ಶಿಬಿರವನ್ನು ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಯೋಗಪಟು ಮತ್ತು ಯೋಗಾಚಾರ್ಯ ಅನಿಲ್ ಕುಮಾರ್. ಹೆಚ್.ಶೆಟ್ಟರ್ ರವರು ನಡೆಸಿಕೊಡಲಿದ್ದಾರೆ. Department of Youth Empowerment and Sports ಸೀಮಿತ ಪ್ರವೇಶ ಇರುವ ಈ ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ಪುರುಷ ಮಹಿಳೆಯರು ಹೆಚ್ಚಿನ ವಿವರಗಳನ್ನು ಯೋಗಾಚಾರ್ಯ ಅನಿಲ್ ಕುಮಾರ್. ಹೆಚ್.ಶೆಟ್ಟರ್ 9886674375, 9916570686 ರವರಿಂದ ಪಡೆಯಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...