Thursday, June 18, 2026
Thursday, June 18, 2026

Department of Youth Empowerment and Sports ಆಗಸ್ಟ್ 25 ರಿಂದ 30 ವರೆಗೆ ” ಗ್ಯಾಸ್ಟ್ರಿಕ್ ಸಮಸ್ಯೆ” ಪರಿಹಾರಕ್ಕೆ ಪ್ರಾಣಾಯಾಮ ಧ್ಯಾನ ಶಿಬಿರ

Date:

Department of Youth Empowerment and Sports ಯುವಸಬಲೀಕರಣ & ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಆಗಸ್ಟ್ 25 ರಿಂದ 30 ರವರೆಗೆ 6 ದಿನಗಳ ಕಾಲ “ಗ್ಯಾಸ್ಟ್ರಿಕ್‌ ಸಮಸ್ಯೆ”ಗೆ ಮತ್ತು ಸಹಜ ಆರೋಗ್ಯಕ್ಕಾಗಿ ಯೋಗ-ಪ್ರಾಣಾಯಾಮ-ಧ್ಯಾನ ಶಿಬಿರವನ್ನು
ಆಯೋಜಿಸಲಾಗಿದೆ. ಪ್ರತಿ ದಿನ ಬೆಳಿಗ್ಗೆ5•45 ರಿಂದ 7•15 ರವರೆಗೆ ನಡೆಯಲಿರುವ ಈ ಶಿಬಿರವನ್ನು ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಯೋಗಪಟು ಮತ್ತು ಯೋಗಾಚಾರ್ಯ ಅನಿಲ್ ಕುಮಾರ್. ಹೆಚ್.ಶೆಟ್ಟರ್ ರವರು ನಡೆಸಿಕೊಡಲಿದ್ದಾರೆ. Department of Youth Empowerment and Sports ಸೀಮಿತ ಪ್ರವೇಶ ಇರುವ ಈ ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ಪುರುಷ ಮಹಿಳೆಯರು ಹೆಚ್ಚಿನ ವಿವರಗಳನ್ನು ಯೋಗಾಚಾರ್ಯ ಅನಿಲ್ ಕುಮಾರ್. ಹೆಚ್.ಶೆಟ್ಟರ್ 9886674375, 9916570686 ರವರಿಂದ ಪಡೆಯಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...