Sunday, August 2, 2026
Sunday, August 2, 2026

S.N.Chennabasappa 2022 ರಲ್ಲಿ ಘೋಷಿಸಲಾದ ದೇವಾಲಯ ಅನುದಾನದಲ್ಲಿ 50% ಮಾತ್ರ ಮಂಜೂರು, ಮಿಕ್ಕ ಬಾಕಿ ಮೊತ್ತಕ್ಕೆ ಹಣವಿಲ್ಲ ಎಂಬ ಉತ್ತರ- ಎಸ್.ಎನ್.ಚನ್ನಬಸಪ್ಪ

Date:

S.N.Chennabasappa 2022ರಲ್ಲಿ ದೇವಾಲಯಗಳಿಗೆ ಘೋಷಿಸಲಾದ ರೂ. 5 ಕೋಟಿ ಅನುದಾನದಲ್ಲಿ ಕೇವಲ 50% ಮಾತ್ರ ಬಿಡುಗಡೆಗೊಂಡಿದೆ. ಬದಲಾದ ಸರ್ಕಾರದ ಅವಧಿಯಲ್ಲಿ ಉಳಿದಿರುವ ಅನುದಾನದ ಬಗ್ಗೆ ಈಗ ಮನವಿ ಸಲ್ಲಿಸಿದರೆ “ಹಣವಿಲ್ಲ” ಎಂಬ ಉತ್ತರ ದೊರೆಯುತ್ತಿದೆ. ಇದು ಭಕ್ತರ ಧಾರ್ಮಿಕ ಭಾವನೆಗಳನ್ನು ನಿರ್ಲಕ್ಷಿಸುವಂತಿದೆ.

ಮುಜರಾಯಿ ಸಚಿವರು “ಮುಖ್ಯಮಂತ್ರಿಗಳ ಬಳಿ ಕೇಳಿ” ಎಂಬ ಅಸಹಾಯಕ ಉತ್ತರ ನೀಡಿರುವುದು ಆಡಳಿತದ ಅಸಮರ್ಥತೆಯನ್ನು ಸ್ಪಷ್ಟಪಡಿಸುತ್ತದೆ. ಸರ್ಕಾರ ಬದಲಾದರೂ ದೇವಾಲಯಗಳು ಹಾಗೂ ಧಾರ್ಮಿಕ ಕಾರ್ಯಗಳಿಗೆ ನೀಡುವ ಬದ್ಧತೆ ಬದಲಾಗಬಾರದು.

S.N.Chennabasappa ದೇಗುಲಗಳು ಕೇವಲ ಪೂಜಾ ಸ್ಥಳಗಳಷ್ಟೇ ಅಲ್ಲ, ಸಮಾಜದ ಧಾರ್ಮಿಕ-ಸಾಂಸ್ಕೃತಿಕ ಪರಂಪರೆಯನ್ನು ಕಾಪಾಡುವ ಕೇಂದ್ರಗಳಾಗಿವೆ. ಇವುಗಳಿಗೆ ಘೋಷಿಸಲಾದ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಸರ್ಕಾರಕ್ಕೆ ಸದನದಲ್ಲಿ ಪ್ರಸ್ತಾಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...