Thursday, March 19, 2026
Thursday, March 19, 2026

S.N.Chennabasappa 2022 ರಲ್ಲಿ ಘೋಷಿಸಲಾದ ದೇವಾಲಯ ಅನುದಾನದಲ್ಲಿ 50% ಮಾತ್ರ ಮಂಜೂರು, ಮಿಕ್ಕ ಬಾಕಿ ಮೊತ್ತಕ್ಕೆ ಹಣವಿಲ್ಲ ಎಂಬ ಉತ್ತರ- ಎಸ್.ಎನ್.ಚನ್ನಬಸಪ್ಪ

Date:

S.N.Chennabasappa 2022ರಲ್ಲಿ ದೇವಾಲಯಗಳಿಗೆ ಘೋಷಿಸಲಾದ ರೂ. 5 ಕೋಟಿ ಅನುದಾನದಲ್ಲಿ ಕೇವಲ 50% ಮಾತ್ರ ಬಿಡುಗಡೆಗೊಂಡಿದೆ. ಬದಲಾದ ಸರ್ಕಾರದ ಅವಧಿಯಲ್ಲಿ ಉಳಿದಿರುವ ಅನುದಾನದ ಬಗ್ಗೆ ಈಗ ಮನವಿ ಸಲ್ಲಿಸಿದರೆ “ಹಣವಿಲ್ಲ” ಎಂಬ ಉತ್ತರ ದೊರೆಯುತ್ತಿದೆ. ಇದು ಭಕ್ತರ ಧಾರ್ಮಿಕ ಭಾವನೆಗಳನ್ನು ನಿರ್ಲಕ್ಷಿಸುವಂತಿದೆ.

ಮುಜರಾಯಿ ಸಚಿವರು “ಮುಖ್ಯಮಂತ್ರಿಗಳ ಬಳಿ ಕೇಳಿ” ಎಂಬ ಅಸಹಾಯಕ ಉತ್ತರ ನೀಡಿರುವುದು ಆಡಳಿತದ ಅಸಮರ್ಥತೆಯನ್ನು ಸ್ಪಷ್ಟಪಡಿಸುತ್ತದೆ. ಸರ್ಕಾರ ಬದಲಾದರೂ ದೇವಾಲಯಗಳು ಹಾಗೂ ಧಾರ್ಮಿಕ ಕಾರ್ಯಗಳಿಗೆ ನೀಡುವ ಬದ್ಧತೆ ಬದಲಾಗಬಾರದು.

S.N.Chennabasappa ದೇಗುಲಗಳು ಕೇವಲ ಪೂಜಾ ಸ್ಥಳಗಳಷ್ಟೇ ಅಲ್ಲ, ಸಮಾಜದ ಧಾರ್ಮಿಕ-ಸಾಂಸ್ಕೃತಿಕ ಪರಂಪರೆಯನ್ನು ಕಾಪಾಡುವ ಕೇಂದ್ರಗಳಾಗಿವೆ. ಇವುಗಳಿಗೆ ಘೋಷಿಸಲಾದ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಸರ್ಕಾರಕ್ಕೆ ಸದನದಲ್ಲಿ ಪ್ರಸ್ತಾಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...