Saturday, December 6, 2025
Saturday, December 6, 2025

Food and Civil Supplies Department ರಾಜ್ಯದಲ್ಲಿ ಬಯೋಮೆಟ್ರಿಕ್ ಆಧರಿತ ಪಡಿತರ ವಿತರಣೆ ಕಡ್ಡಾಯ- ಸಚಿವ.ಕೆ.ಎಚ್.ಮುನಿಯಪ್ಪ

Date:

Food and Civil Supplies Department ಪಡಿತರ ವಿತರಣೆಯಲ್ಲಿ ಅವ್ಯವಹಾರಗಳನ್ನು ತಪ್ಪಿಸುವ ಉದ್ದೇಶದಿಂದ ಬಯೋಮೆಟ್ರಿಕ್‌ ಆಧಾರಿತ ಪಡಿತರ ವಿತರಣೆಯನ್ನು ಕಡ್ಡಾಯಗೊಳಿಸಲಾಗಿದೆ. ಎಂದು ರಾಜ್ಯ ಆಹಾರ ಮತ್ಯು ನಾಗರೀಕ ಸರಬರಾಜು ಇಲಾಖೆ ಮಂತ್ರಿ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

Food and Civil Supplies Department ವಯಸ್ಸಾದವರಿಗೆ ಬಯೋಮೆಟ್ರಿಕ್‌ ನೀಡಲು ತೊಂದರೆ ಉಂಟಾದಲ್ಲಿ ಐರೀಸ್‌ ಸ್ಕ್ಯಾನರ್‌ (ಕಣ್ಣಿನ ಮೂಲಕ ದೃಢೀಕರಣ) ಮಾಡಬಹುದಾಗಿದೆ. ಬಯೋಮೆಟ್ರಿಕ್‌ ಹಾಗೂ ಐರೀಸ್‌ ಎರಡರಲ್ಲಿಯೂ ಪಡಿತರ ಪಡೆಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ವಿನಾಯಿತಿ ನೀಡಿ ಪಡಿತರವನ್ನು ವಿತರಿಸಲಾಗುತ್ತಿದೆ ಎಂದು ಆಹಾರ ಸಚಿವರಾದ ಕೆ.ಎಚ್‌.ಮುನಿಯಪ್ಪ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...