Thursday, September 17, 2026
Thursday, September 17, 2026

BBMP Bangalore ಬಿಬಿಎಂಪಿ ಭ್ರಷ್ಠಾಚಾರದ ಬಗ್ಗೆ ನ್ಯಾ.ನಾಗಮೋಹನ‌ ದಾಸ್ ವಿಚಾರಣಾ ಆಯೋಗದ ವರದಿ ಸಲ್ಲಿಕೆ

Date:

BBMP Bangalore ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಂಪೂರ್ಣವಾದ ತನಿಖೆ ನಡೆಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್.ನಾಗಮೋಹನ ದಾಸ್ ಅವರ ವಿಚಾರಣಾ ಆಯೋಗದ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ವೀಕರಿಸಿದರು.

BBMP Bangalore ಈ ತನಿಖಾ ವರದಿಯು ಅನುಬಂಧಗಳೊಂದಿಗೆ ಒಟ್ಟು 8,900 ಪುಟಗಳನ್ನು ಹೊಂದಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನಿನಂತೆ ಕ್ರಮಕೈಗೊಳ್ಳಲು ಹಾಗೂ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಶಿಫಾರಸು ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...