Sunday, August 2, 2026
Sunday, August 2, 2026

BBMP Bangalore ಬಿಬಿಎಂಪಿ ಭ್ರಷ್ಠಾಚಾರದ ಬಗ್ಗೆ ನ್ಯಾ.ನಾಗಮೋಹನ‌ ದಾಸ್ ವಿಚಾರಣಾ ಆಯೋಗದ ವರದಿ ಸಲ್ಲಿಕೆ

Date:

BBMP Bangalore ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಂಪೂರ್ಣವಾದ ತನಿಖೆ ನಡೆಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್.ನಾಗಮೋಹನ ದಾಸ್ ಅವರ ವಿಚಾರಣಾ ಆಯೋಗದ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ವೀಕರಿಸಿದರು.

BBMP Bangalore ಈ ತನಿಖಾ ವರದಿಯು ಅನುಬಂಧಗಳೊಂದಿಗೆ ಒಟ್ಟು 8,900 ಪುಟಗಳನ್ನು ಹೊಂದಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನಿನಂತೆ ಕ್ರಮಕೈಗೊಳ್ಳಲು ಹಾಗೂ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಶಿಫಾರಸು ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...