Monday, May 4, 2026
Monday, May 4, 2026

BBMP Bangalore ಬಿಬಿಎಂಪಿ ಭ್ರಷ್ಠಾಚಾರದ ಬಗ್ಗೆ ನ್ಯಾ.ನಾಗಮೋಹನ‌ ದಾಸ್ ವಿಚಾರಣಾ ಆಯೋಗದ ವರದಿ ಸಲ್ಲಿಕೆ

Date:

BBMP Bangalore ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಂಪೂರ್ಣವಾದ ತನಿಖೆ ನಡೆಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್.ನಾಗಮೋಹನ ದಾಸ್ ಅವರ ವಿಚಾರಣಾ ಆಯೋಗದ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ವೀಕರಿಸಿದರು.

BBMP Bangalore ಈ ತನಿಖಾ ವರದಿಯು ಅನುಬಂಧಗಳೊಂದಿಗೆ ಒಟ್ಟು 8,900 ಪುಟಗಳನ್ನು ಹೊಂದಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನಿನಂತೆ ಕ್ರಮಕೈಗೊಳ್ಳಲು ಹಾಗೂ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಶಿಫಾರಸು ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...