Friday, March 20, 2026
Friday, March 20, 2026

Madhu Bangarappa ಬಿಜೆಪಿಯವರ ಹೇಳಿಕೆ ಬರೀ ಡೋಂಗಿ- ಮಧು ಬಂಗಾರಪ್ಪ

Date:

Madhu Bangarappa ಶಿವಮೊಗ್ಗದಲ್ಲಿ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನವರು ಬಾನು ಮುಸ್ತಾಕ್ ಅವರು ತಿಲಕ ಇಟ್ಟು ದಸರಾ ಉದ್ಘಾಟನೆ ಮಾಡಲಿ ಎಂಬ ಬಿಜೆಪಿಯವರ ಹೇಳಿಕೆ ವಿಚಾರವಾಗಿ ಮಾತನಾಡಿದರು.

ಬಿಜೆಪಿಯವರಿಗೆ ತಲೆ ಸರಿ ಇಲ್ಲ. ತಿಲಕ ಇಟ್ಟುಕೊಂಡು ಉದ್ಘಾಟನೆ ಮಾಡಬೇಕು ಎಂಬುವ ಬಿಜೆಪಿಯವರ ಹೇಳಿಕೆ ಬರಿ ಡೋಂಗಿ.
ಬಿಜೆಪಿಯವರು ಹೊರಗಡೆ ತಿಲಕ ಇಟ್ಟುಕೊಳ್ಳುತ್ತಾರೆ ಮಾಡುವುದೆಲ್ಲ ಹೊಲಸು ಕೆಲಸ ಎಂದಿದ್ದಾರೆ.

ಇದಕ್ಕೆಲ್ಲ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಉತ್ತರ ಕೊಟ್ಟಿದ್ದಾರೆ.
ಬಿಜೆಪಿಯವರು ಯಾವಾಗಲೂ ಮೊಸರಲ್ಲಿ ಕಲ್ಲು ಹುಡುಕುತ್ತಾರೆ.ಅದು ಅವರಿಗೆ ಅಭ್ಯಾಸ ಆಗಿಬಿಟ್ಟಿದೆ.
ಏನಾದರೂ ಧಾರ್ಮಿಕವಾಗಿ ಈ ರೀತಿಯ ವಿಚಾರಗಳು ಸಿಕ್ಕರೆ ಬೆಂಕಿ ಹೆಟ್ಟುವ ಕೆಲಸ ಮಾಡುತ್ತಾರೆ ಎಂದಿದ್ದಾರೆ.

ಇನ್ಮೇಲೆ ಈ ರೀತಿಯ ಕೆಲಸಗಳು ನಮ್ಮ ದೇಶದಲ್ಲೂ ಮಾಡೋದಕ್ಕೆ ಆಗೋದಿಲ್ಲ.
ಅವರು ಎಲ್ಲಾ ತರಹದ ಚೋರಿ ಮಾಡಿಯಾಗಿದೆ.ಅದು ಸಾಮಾನ್ಯ ಜನರಿಗೂ ಗೊತ್ತಾಗಿದೆ. ಬಿಹಾರದಲ್ಲಿ ಚಿಕ್ಕ ಚಿಕ್ಕ ಮಕ್ಕಳಿಗೂ ಗೊತ್ತಾಗಿದೆ.
Madhu Bangarappa ಅಲ್ಲಿಯ ಮಕ್ಕಳು ಬಿಜೆಪಿ ಅವರಿಗೆ ವೋಟ್ ಚೋರ್ ಗದ್ದಿ ಚೊರ್ ಎಂದು ಕರೆಯುತ್ತಿದ್ದಾರೆ.
ಒಂದು ದಿಸ ನಿಮಗೂ ಟೈಮ್ ಬರುತ್ತೆ ಇನ್ನೊಂದು ದಿವ್ಸ ನಮಗೂ ಒಳ್ಳೆ ಟೈಂ ಬರುತ್ತದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...