Tuesday, February 3, 2026
Tuesday, February 3, 2026

Karnataka Sanga ಸೆ.12. ಕರ್ನಾಟಕ ಸಂಘದಲ್ಲಿ ” ಕನ್ನಡ ಕವಿಗಳ ಕಣ್ಣಲ್ಲಿ, ಶಬರಿ” ವಿಷಯವಾಗಿ ಜಗದೀಶ್ ಶರ್ಮಾ ಅವರಿಂದ ಉಪನ್ಯಾಸ

Date:

Karnataka Sanga ದಿನಾಂಕ 12 ಸೆಪ್ಟೆಂಬರ್ 2025ರ ಶುಕ್ರವಾರ ಸಂಜೆ 5:30ಕ್ಕೆ ಹಸೂಡಿ ವೆಂಕಟ ಶಾಸ್ತ್ರಿ ಸಾಹಿತ್ಯ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಇವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ವಿದ್ವಾನ್ ಜಗದೀಶಶರ್ಮಾ ಸಂಪ, ವಾಗ್ಮಿಗಳು ಹಾಗೂ ಚಿಂತಕರು, ಬೆಂಗಳೂರು ಇವರು ‘ಕನ್ನಡ ಕವಿಗಳ ಕಣ್ಣಲ್ಲಿ ಶಬರಿ’ ವಿಷಯದ ಕುರಿತು ಮಾತನಾಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...