Thursday, September 17, 2026
Thursday, September 17, 2026

Karnataka Sanga ಸೆ.12. ಕರ್ನಾಟಕ ಸಂಘದಲ್ಲಿ ” ಕನ್ನಡ ಕವಿಗಳ ಕಣ್ಣಲ್ಲಿ, ಶಬರಿ” ವಿಷಯವಾಗಿ ಜಗದೀಶ್ ಶರ್ಮಾ ಅವರಿಂದ ಉಪನ್ಯಾಸ

Date:

Karnataka Sanga ದಿನಾಂಕ 12 ಸೆಪ್ಟೆಂಬರ್ 2025ರ ಶುಕ್ರವಾರ ಸಂಜೆ 5:30ಕ್ಕೆ ಹಸೂಡಿ ವೆಂಕಟ ಶಾಸ್ತ್ರಿ ಸಾಹಿತ್ಯ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಇವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ವಿದ್ವಾನ್ ಜಗದೀಶಶರ್ಮಾ ಸಂಪ, ವಾಗ್ಮಿಗಳು ಹಾಗೂ ಚಿಂತಕರು, ಬೆಂಗಳೂರು ಇವರು ‘ಕನ್ನಡ ಕವಿಗಳ ಕಣ್ಣಲ್ಲಿ ಶಬರಿ’ ವಿಷಯದ ಕುರಿತು ಮಾತನಾಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...