Sunday, August 2, 2026
Sunday, August 2, 2026

Canara Bank ಕೆನರಾ ಬ್ಯಾಂಕ್ ಆಶ್ರಯದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸ್ಯಾಚುರೇಷನ್ ಅಭಿಯಾನ

Date:

Canara Bank ಶಿವಮೊಗ್ಗ ತಾಲೂಕು ಬಾಳೆ ಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಕೇಂದ್ರ ಸರ್ಕಾರದ, RBI na ಹಣಕಾಸು ಸೇರ್ಪಡೆ ಅಡಿಯಲ್ಲಿ ಹಾರ್ದಿಕ ಸಾಕ್ಷರತೆ ಮೂರು ತಿಂಗಳ ಅಭಿಯಾನದ ಪ್ರಯುಕ್ತ ಜನ ಸುರಕ್ಷಾ ಅಭಿಯಾನವನ್ನು ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕರು ಶ್ರೀಮತಿ ನಂದಿನಿ ಕೆನರಾ ಬ್ಯಾಂಕ್ ಪ್ರಾದೇಶಿಕ ಕಾರ್ಯಾಲಯದ ಡಿ ಜಿಎಂ ಶ್ರೀ ದೇವರಾಜ್ ಅವರು ಲೀಡ್ ಬ್ಯಾಂಕ್ ನ ಎಡಿಎಂ ಶ್ರೀ ಹನುಮಂತಪ್ಪ ಅವರು ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಉಪಸ್ಥಿತರಿದ್ದರು. ಗ್ರಾಮಸ್ಥರಿಗೆ ಪ್ರಧಾನ್ ಮಂತ್ರಿ ಪಿ ಎಂ ಜೆ ಡಿ ವೈ,ಪಿ ಎಂ ಎಸ್ ಬಿ ವೈ, ಪಿ ಎಂ ಜೆ ಜೆ ಬಿ ವೈ, ಎ ಪಿ ವೈ ಹಾಗೂ ಇತರ ಸವಲತ್ತುಗಳನ್ನು ಪರಿಚಯಿಸಿ ಅರಿವು ಮೂಡಿಸಲಾಯಿತು ಹಾಗೇನೆ ನೋಂದಣಿಗಳನ್ನು ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...